ಆ್ಯಪ್ನಗರ

4 ತಿಂಗಳಲ್ಲಿ 70 ಉಗ್ರರ ಹತ್ಯೆ: ಭಾರತೀಯ ಸೇನೆ

ಜಮ್ಮು ಕಾಶ್ಮೀರ ಪೊಲೀಸ್‌ ವರಿಷ್ಠಾಧಿಕಾರಿಗಳಾದ ದಿಲ್ಬಾಗ್‌ ಸಿಂಗ್‌, ಎಸ್‌ಪಿ ಪಣಿ, ಕೆಜೆಎಸ್‌ ದಿಲ್ಲಾನ್‌, ಸಿಆರ್‌ಪಿಎಫ್‌ನ ಜುಲ್ಫಿಕರ್‌ ಹಸನ್‌ ಜಂಟಿ ಸುದ್ದಿಗೋಷ್ಠಿ ನಡೆಸಿದರು.

Vijaya Karnataka Web 24 Apr 2019, 9:38 pm
ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಜೈಷ್ ಎ ಮೊಹಮ್ಮದ್ ಉಗ್ರರನ್ನು ಸಂಪೂರ್ಣವಾಗಿ ಸದೆ ಬಡಿಯಲಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ.
Vijaya Karnataka Web ದಿಲ್ಲಾನ್‌
ದಿಲ್ಲಾನ್‌


ಇದರಿಂದಾಗಿ ಸಂಘಟನೆಯ ನೇತೃತ್ವವನ್ನು ವಹಿಸಿಕೊಳ್ಳಲು ಭಯ ಬೀಳುತ್ತಿದ್ದಾರೆ ಎಂದು ಭಾರತೀಯ ಸೇನಾಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಕಾಶ್ಮೀರ ಪೊಲೀಸ್‌ ವರಿಷ್ಠಾಧಿಕಾರಿಗಳಾದ ದಿಲ್ಬಾಗ್‌ ಸಿಂಗ್‌, ಎಸ್‌ಪಿ ಪಣಿ, ಕೆಜೆಎಸ್‌ ದಿಲ್ಲಾನ್‌, ಸಿಆರ್‌ಪಿಎಫ್‌ನ ಜುಲ್ಫಿಕರ್‌ ಹಸನ್‌ ಜಂಟಿ ಸುದ್ದಿಗೋಷ್ಠಿ ನಡೆಸಿದರು.



ರಾಜ್ಯದಲ್ಲಿ ಭಯೋತ್ಪಾದಕರು ಸ್ಥಳೀಯ ಯುವಕರನ್ನು ತಮ್ಮ ಗುಂಪಿಗೆ ಸೇರಿಸಿಕೊಳ್ಳುತ್ತಿದ್ದ ಪ್ರಕರಣಗಳು ಕಡಿಮೆಯಾಗಿವೆ. ಪುಲ್ವಾಮಾ ದಾಳಿಯ ನಂತರ ಸೇನೆ 41 ಉಗ್ರರು ಹತರಾಗಿದ್ದಾರೆ. ಈ ಪೈಕಿ 25 ಉಗ್ರರು ಜೈಷೆ ಸಂಘಟನೆಗೆ ಸೇರಿದವರಾಗಿದ್ದಾರೆ.

ಪ್ರಸಕ್ತ ವರ್ಷದ ಜನವರಿಯಿಂದ ಇದುವರೆಗೆ 70 ಉಗ್ರರನ್ನು ಹೊಡೆದುರುಳಿಸಲಾಗಿದೆ. 12 ಉಗ್ರರನ್ನು ಸೆರೆ ಹಿಡಿಯಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ