ಆ್ಯಪ್ನಗರ

ಕರ್ನಾಟಕ ಸೇರಿದಂತೆ ದಕ್ಷಿಣದಲ್ಲಿ ಮಳೆ ಕೊರತೆ

ಕೇರಳ, ತಮಿಳುನಾಡು, ರಾಯಲಸೀಮ, ಆಂಧ್ರ ಪ್ರದೇಶ, ತೆಲಂಗಾಣ, ಮರಾಠವಾಡ, ವಿದರ್ಭ ಪ್ರದೇಶಗಳಲ್ಲಿ ಶೇ. 60ರಷ್ಟು ಮಳೆ ಕೊರತೆಯಾಗಿದೆ ಎಂದು ಇಲಾಖೆ ತಿಳಿಸಿದೆ.

PTI 14 Jul 2019, 5:00 am
ಹೊಸದಿಲ್ಲಿ: ಉತ್ತರ ಭಾರತದಲ್ಲಿ ಮುಂಗಾರು ಅಬ್ಬರ ಮುಂದುವರಿದಿದ್ದರೆ, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಮಳೆ ಒಟ್ಟಾರೆ ಶೇ. 28ರಷ್ಟು ಕೊರತೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕೇರಳ, ತಮಿಳುನಾಡು, ರಾಯಲಸೀಮ, ಆಂಧ್ರ ಪ್ರದೇಶ, ತೆಲಂಗಾಣ, ಮರಾಠವಾಡ, ವಿದರ್ಭ ಪ್ರದೇಶಗಳಲ್ಲಿ ಶೇ. 60ರಷ್ಟು ಮಳೆ ಕೊರತೆಯಾಗಿದೆ ಎಂದು ಇಲಾಖೆ ತಿಳಿಸಿದೆ. ಜುಲೈನಲ್ಲಿ ಮಳೆಯ ಪ್ರಮಾಣ ವಾಡಿಕೆಗಿಂತಲೂ ಕಡಿಮೆ ಇರಲಿದೆ ಎಂದು ಜೂನ್‌ನಲ್ಲಿ ಹವಾಮಾನ ಇಲಾಖೆ ಭವಿಷ್ಯ ನುಡಿದಿತ್ತು. ಪ್ರಸ್ತುತ ಮಳೆಯ ಸ್ಥಿತಿಗತಿಯು ಇಲಾಖೆಯ ಭವಿಷ್ಯಕ್ಕೆ ಹೋಲಿಕೆಯಾಗುವಂತೆಯೇ ಇದೆ.
Vijaya Karnataka Web monsoon

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ