ಆ್ಯಪ್ನಗರ

ಮೇ 29ರಂದು ಕೇರಳಕ್ಕೆ ಮುಂಗಾರು ಪ್ರವೇಶ

ನೈಋುತ್ಯ ಮುಂಗಾರು ಮೇ 29ಕ್ಕೆ ಕೇರಳ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ...

Vijaya Karnataka 19 May 2018, 7:42 am
ಹೊಸದಿಲ್ಲಿ: ನೈಋುತ್ಯ ಮುಂಗಾರು ಮೇ 29ಕ್ಕೆ ಕೇರಳ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಾನ್ಸೂನ್‌ ಜೂನ್‌ 1ಕ್ಕೆ ಪ್ರವೇಶ ಪಡೆಯುತ್ತದೆ ಎಂಬ ನಂಬಿಕೆ ಇದ್ದರೂ ಏಳು ದಿನ ಹಿಂದೆ-ಮುಂದೆ ಆಗುವ ಸಾಧ್ಯತೆಗಳಿರುತ್ತವೆ. ಈ ಬಾರಿ 3 ದಿನ ಬೇಗನೆ ಬರಲಿದೆ ಎಂದು ಭವಿಷ್ಯ ನುಡಿದಿರುವ ಇಲಾಖೆ ಸಾಮಾನ್ಯ ಮಳೆಯಾಗುತ್ತದೆ ಎಂದಿದೆ.
Vijaya Karnataka Web rain


ಮಾನ್ಸೂನ್‌ ಮಾರುತಗಳು ಮೇ 23ರಂದು ಬಂಗಾಳ ಕೊಲ್ಲಿಯ ಅಂಡಮಾನ್‌ ಪ್ರದೇಶವನ್ನು ದಾಟಬಹುದು ಎಂದು ನಿರೀಕ್ಷಿಸಲಾಗಿದ್ದು, ಅದರಂತೆ ಮೇ 29ರಂದು ಕೇರಳ ಪ್ರವೇಶಿಸುವ ಲೆಕ್ಕಾಚಾರ ಹಾಕಲಾಗಿದೆ.


ಸಾಗರ್‌ ಚಂಡಮಾರುತ: ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ