ಆ್ಯಪ್ನಗರ

ತ್ರಿವಳಿ ತಲಾಕ್‌ ನಿಷೇಧ: ಪ್ರಧಾನಿಗೆ ಅಭಿನಂದನೆ

ಪಕ್ಷದ ನಾಯಕ ವಿಜಯ್‌ ಗೋಯಲ್‌ ಅವರ ನಿವಾಸದಲ್ಲಿ ನಡೆದ ಕಾರ‍್ಯಕ್ರಮದಲ್ಲಿ ಮುಸ್ಲಿಂ ಮಹಿಳೆಯರು ಪಾಲ್ಗೊಂಡು, ''ತ್ರಿವಳಿ ತಲಾಕ್‌ ವಿಚಾರದಲ್ಲಿ ಪ್ರಧಾನಿ ಮೋದಿ ನಮ್ಮ ರಕ್ಷಣೆಗೆ ನಿಲ್ಲುತ್ತಾರೆ, ನ್ಯಾಯ ಒದಗಿಸುತ್ತಾರೆ ಎಂಬ ಭರವಸೆಗಳನ್ನು ಇಟ್ಟುಕೊಂಡಿದ್ದೆವು. ಅದನ್ನು ಅವರು ಈಡೇರಿಸಿದ್ದಾರೆ, ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇವೆ,'' ಎಂದು ಹೇಳಿದ್ದಾರೆ.

PTI 1 Aug 2019, 5:00 am
ಹೊಸದಿಲ್ಲಿ: ತ್ರಿವಳಿ ತಲಾಕ್‌ ನಿಷೇಧ ವಿಧೇಯಕ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡ ಬೆನ್ನಲ್ಲೇ ಇದರಿಂದ ಖುಷಿಗೊಂಡಿರುವ ಮುಸ್ಲಿಂ ಮಹಿಳೆಯರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಪಕ್ಷದ ನಾಯಕ ವಿಜಯ್‌ ಗೋಯಲ್‌ ಅವರ ನಿವಾಸದಲ್ಲಿ ನಡೆದ ಕಾರ‍್ಯಕ್ರಮದಲ್ಲಿ ಮುಸ್ಲಿಂ ಮಹಿಳೆಯರು ಪಾಲ್ಗೊಂಡು, ''ತ್ರಿವಳಿ ತಲಾಕ್‌ ವಿಚಾರದಲ್ಲಿ ಪ್ರಧಾನಿ ಮೋದಿ ನಮ್ಮ ರಕ್ಷಣೆಗೆ ನಿಲ್ಲುತ್ತಾರೆ, ನ್ಯಾಯ ಒದಗಿಸುತ್ತಾರೆ ಎಂಬ ಭರವಸೆಗಳನ್ನು ಇಟ್ಟುಕೊಂಡಿದ್ದೆವು. ಅದನ್ನು ಅವರು ಈಡೇರಿಸಿದ್ದಾರೆ, ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇವೆ,'' ಎಂದು ಹೇಳಿದ್ದಾರೆ. ಲೋಕಸಭೆ ಹಾಗೂ ರಾಜ್ಯಸಭೆ ಅಂಗೀಕಾರ ಪಡೆದಿರುವ 'ಮುಸ್ಲಿಂ ಮಹಿಳೆಯರ ವಿವಾಹ ಹಕ್ಕುಗಳ ರಕ್ಷಣೆ ವಿಧೇಯಕ'ವೀಗ ರಾಷ್ಟ್ರಪತಿಗಳ ಅಂಕಿತದ ಬಳಿಕ ಕಾಯಿದೆಯಾಗಿ ಜಾರಿಗೆ ಬರಲಿದೆ.
Vijaya Karnataka Web mdoi

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ