ಆ್ಯಪ್ನಗರ

ತ್ರಿಪುರಾ ವಿಧಾನಸಭೆಯಲ್ಲಿ ಇದೇ ಮೊದಲ ಬಾರಿಗೆ ಮೊಳಗಿದ ರಾಷ್ಟ್ರಗೀತೆ!

ಸತತ 25 ವರ್ಷಗಳ ಎಡಪಕ್ಷದ ಆಡಳಿತ ಅಂತ್ಯಗೊಂಡು ಬಿಜೆಪಿಗೆ ಸ್ಪಷ್ಟ ಬಹುಮತ ದೊರೆತಿರುವ ತ್ರಿಪುರಾ ವಿಧಾನಸಭೆಯಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರಗೀತೆ ಮೊಳಗಿತು.

INDIATIMES NEWS NETWORK 23 Mar 2018, 10:00 pm
ಅಗರ್ತಲಾ: ಸತತ 25 ವರ್ಷಗಳ ಎಡಪಕ್ಷದ ಆಡಳಿತ ಅಂತ್ಯಗೊಂಡು ಬಿಜೆಪಿಗೆ ಸ್ಪಷ್ಟ ಬಹುಮತ ದೊರೆತಿರುವ ತ್ರಿಪುರಾ ವಿಧಾನಸಭೆಯಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರಗೀತೆ ಮೊಳಗಿತು.
Vijaya Karnataka Web national anthem played for first time in tripura assembly
ತ್ರಿಪುರಾ ವಿಧಾನಸಭೆಯಲ್ಲಿ ಇದೇ ಮೊದಲ ಬಾರಿಗೆ ಮೊಳಗಿದ ರಾಷ್ಟ್ರಗೀತೆ!


ಹೊಸದಾಗಿ ರಚನೆಯಾಗಿರುವ ಬಿಜೆಪಿ ಸರಕಾರದ ಮೊದಲ ಅಧಿವೇಶನದಲ್ಲಿ ರೆಬತಿ ಮೋಹನ್ ದಾಸ್ ಅವರನ್ನು ಸಭಾಪತಿಯಾಗಿ ಆಯ್ಕೆ ಮಾಡಲಾಯಿತು.

ವಿಧಾನಸಭೆಯಲ್ಲಿ ರಾಷ್ಟ್ರಗೀತೆ ಮೊಳಗುತ್ತಿದ್ದಂತೆ ಸಚಿವರು, ಶಾಸಕರು, ಅಧಿಕಾರಿಗಳು ಸೇರಿದಂತೆ ಪತ್ರಕರ್ತರು ಎದ್ದು ನಿಂತು ಗೌರವ ಸಲ್ಲಿಸಿದರು.

ಪ್ರತಿದಿನ ರಾಷ್ಟ್ರಗೀತೆ ಮೊಳಗಿಸಲು ಪ್ರಯತ್ನಿಸುತ್ತೇವೆ ಎಂದು ವಿಧಾನಸಭೆ ಕಾರ್ಯದರ್ಶಿ ಬಾಮ್ದೇಬ್ ಮಜುಂದರ್ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ