ಆ್ಯಪ್ನಗರ

'ನೀಚ' ಮಣಿಶಂಕರ್ ಅಯ್ಯರ್‌ ಕಾಂಗ್ರೆಸ್‌ನಿಂದ ಅಮಾನತು

ಮೋದಿಯನ್ನು ಟೀಕಿಸಿದ್ದಕ್ಕೆ ಶಿಕ್ಷೆ

Vijaya Karnataka Web 7 Dec 2017, 10:00 pm
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯನ್ನು ನೀಚ ಮನುಷ್ಯ ಎಂದು ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಮಣಿಶಂಕರ್ ಅಯ್ಯರ್‌ ಅವರನ್ನು ಕಾಂಗ್ರೆಸ್‌ ಪಕ್ಷದಿಂದ ಅಮಾನತು ಮಾಡಲಾಗಿದೆ.
Vijaya Karnataka Web neech remark row congress suspends mani shankar aiyar
'ನೀಚ' ಮಣಿಶಂಕರ್ ಅಯ್ಯರ್‌ ಕಾಂಗ್ರೆಸ್‌ನಿಂದ ಅಮಾನತು


ನೀಚ ಹೇಳೀಕೆ ನೀಡಿದ್ದ ಹಿನ್ನೆಲೆಯಲ್ಲಿ ಕ್ಷಮೆ ಕೋರುವಂತೆ ರಾಹುಲ್‌ ಗಾಂಧಿ ಸೂಚಿಸಿದ ನಂತರ ಮಣಿಶಂಖರ್‌ ಅಯ್ಯರ್ ಕ್ಷಮಾಪಣೆ ಕೋರಿ ಸ್ಪಷ್ಟನೆ ನೀಡಿದ್ದರು.

ಇದರ ಬೆನ್ನಲ್ಲೇ ಕಾಂಗ್ರೆಸ್‌ ಪ್ರಾಥಮಿಕ ಪಕ್ಷದಿಂದ ಮಣಿಶಂಕರ್‌ ಅಯ್ಯರ್‌ ಅವರನ್ನು ಅಮಾನತುಗೊಳಿಸಿ ಶೋಕಾಸ್‌ ನೋಟಿಸ್‌ ನೀಡಿದೆ.

ಶೋಕಾಸ್‌ ನೋಟಿಸ್‌ ನೀಡಿರುವುದನ್ನು ಕಾಂಗ್ರೆಸ್‌ ವಕ್ತಾರ ರಂದೀಪ್‌ ಸುರ್ಜೆವಾಲಾ ಟ್ವೀಟರ್‌ ಮೂಲಕ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ