ಆ್ಯಪ್ನಗರ

ನಮ್ಮ ಸರಕಾರ ದಲಿತರು, ಹಿಂದುಳಿದವರ ಶ್ರೇಯೋಭಿವೃದ್ಧಿಗೆ ಶ್ರಮಿಸಿದೆ ಶ್ರಮಿಸುತ್ತಿದೆ: ಮೋದಿ

ಅಂಬೇಡ್ಕರ್‌ ರಾಷ್ಟ್ರೀಯ ಉದ್ಘಾಟನೆ ಮಾಡಿದ ಪ್ರಧಾನಮಂತ್ರಿ

Vijaya Karnataka Web 13 Apr 2018, 7:59 pm
ಹೊಸದಿಲ್ಲಿ: ಬಿಜೆಪಿ ನೇತೃತ್ವದ ಸರಕಾರ ದಲಿತರು ಮತ್ತು ಹಿಂದುಳಿದವರ ಏಳಿಗೆಗಾಗಿ ನಾಲ್ಕು ವರ್ಷದಿಂದ ಶ್ರಮಿಸಿದೆ, ಈಗಲೂ ಶ್ರಮಿಸುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.
Vijaya Karnataka Web our government working for the dalits pm modi
ನಮ್ಮ ಸರಕಾರ ದಲಿತರು, ಹಿಂದುಳಿದವರ ಶ್ರೇಯೋಭಿವೃದ್ಧಿಗೆ ಶ್ರಮಿಸಿದೆ ಶ್ರಮಿಸುತ್ತಿದೆ: ಮೋದಿ


ಹೊಸದಿಲ್ಲಿಯಲ್ಲಿ ಅಂಬೇಡ್ಕರ್‌ ರಾಷ್ಟ್ರೀಯ ಸ್ಮಾರಕ ಉದ್ಘಾಟನೆ ಮಾಡಿದ ನಂತರ ಭಾಷಣ ಮಾಡಿದರು.

ದಲಿತರು ಮತ್ತು ಹಿಂದುಳಿದ ವರ್ಗದವರ ಮೇಲಿನ ದೌರ್ಜನ್ಯ ಪ್ರಕರಣಗಳ ತ್ವರಿತ ಇತ್ಯರ್ಥ ಮಾಡಲು ವಿಶೇಷ ಕೋರ್ಟ್‌ನಲ್ಲಿ ರಚಿಸಲಾಗಿದೆ ಎಂದು ಮೋದಿ ಹೇಳಿದರು.

ಈ ಹಿಂದೆ ಹಲವಾರು ಸರಕಾರಗಳು ಅಧಿಕಾರಕ್ಕೆ ಬಂದರೂ ಅಂಬೇಡ್ಕರ್‌ಗೆ ಏನೂ ಮಾಡಲಿಲ್ಲ. ಪ್ರತಿಪಕ್ಷಗಳು ಕೇವಲ ಅಂಬೇಡ್ಕರ್‌ ನಾಮವನ್ನು ಜಪ ಮಾಡಿದೆ. ಅಂಬೇಡ್ಕರ್ ಹಾಗೂ ದಲಿತರಿಗೆ ಏನನ್ನೂ ಮಾಡಿಲ್ಲ ಎಂದು ಹೇಳಿದರು.

ಆದರೆ ನಮ್ಮ ಸರಕಾರ ಬಂದ ಎರಡನೇ ವರ್ಷದಲ್ಲಿ ವಿಶ್ವಮಟ್ಟದ ರಾಷ್ಟ್ರೀಯ ಸ್ಮಾರಕವನ್ನು ನಿರ್ಮಾಣ ಮಾಡಿದ್ದೇವೆ. ಇದು ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರಿಗೆ ನಾವು ನೀಡುತ್ತಿರುವ ವಿಶೇಷ ಗೌರವವಾಗಿದೆ ಎಂದು ಮೋದಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ