ಆ್ಯಪ್ನಗರ

ಗುರ್ಮಿತ್‌ ಪೆರೋಲ್‌ ಅರ್ಜಿ ತಿರಸ್ಕೃತ

ಅವರನ್ನು ನೋಡುವ ಅಪೇಕ್ಷೆಯಿಂದ ಪೆರೋಲ್‌ ನೀಡಬೇಕೆಂದು ಗುರ್ಮೀತ್‌ ಅರ್ಜಿ ಸಲ್ಲಿಸಿದ್ದರು. ಆದರೆ ಗುರ್ಮೀತ್‌ ಅನುಯಾಯಿಗಳು ಭದ್ರತೆಗೆ ಧಕ್ಕೆ ತರುವ ಸಾಧ್ಯತೆಗಳಿವೆ ಎಂಬ ಜೈಲು ಅಧೀಕ್ಷಕರ ವರದಿ ಆಧರಿಸಿ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತು.

PTI 10 Aug 2019, 5:00 am
ಚಂಡೀಗಢ: ಅತ್ಯಾಚಾರ ಪ್ರಕರಣದಲ್ಲಿ ರೋಹ್ಟಕ್‌ ಕಾರಾಗೃಹ ಸೇರಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್‌ ರಾಮ್‌ ರಹೀಂ ಸಿಂಗ್‌ ಪೆರೋಲ್‌ ಕೋರಿ ಸಲ್ಲಿಸಿರುವ ಅರ್ಜಿಯನ್ನು ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ ತಿರಸ್ಕರಿಸಿದೆ. ತಾಯಿ ನಸೀಬ್‌ ಕೌರ್‌ (83) ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಸ್ಥಿತಿ ತಲುಪಿದ್ದಾರೆ. ಅವರನ್ನು ನೋಡುವ ಅಪೇಕ್ಷೆಯಿಂದ ಪೆರೋಲ್‌ ನೀಡಬೇಕೆಂದು ಗುರ್ಮೀತ್‌ ಅರ್ಜಿ ಸಲ್ಲಿಸಿದ್ದರು. ಆದರೆ ಗುರ್ಮೀತ್‌ ಅನುಯಾಯಿಗಳು ಭದ್ರತೆಗೆ ಧಕ್ಕೆ ತರುವ ಸಾಧ್ಯತೆಗಳಿವೆ ಎಂಬ ಜೈಲು ಅಧೀಕ್ಷಕರ ವರದಿ ಆಧರಿಸಿ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತು.
Vijaya Karnataka Web ram rahim

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ