ಆ್ಯಪ್ನಗರ

ಬಿಹಾರ ಪ್ರವಾಹ: ಪ್ರಧಾನಿ ವೈಮಾನಿಕ ಸಮೀಕ್ಷೆ

ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬಿಹಾರದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು.

TNN & Agencies 26 Aug 2017, 2:54 pm
ಪಟನಾ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬಿಹಾರದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು.
Vijaya Karnataka Web pm modi conducts aerial survey of flood hit bihar
ಬಿಹಾರ ಪ್ರವಾಹ: ಪ್ರಧಾನಿ ವೈಮಾನಿಕ ಸಮೀಕ್ಷೆ


ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಮತ್ತು ಉಪ ಮುಖ್ಯಮಂತ್ರಿ ಸುಶೀಲ್‌ ಕುಮಾರ್‌ ಮೋದಿ ಜತೆಗೆ ಕಿಶನ್‌ಗಂಜ್‌, ಪೂರ್ನಿಯಾ, ಕಟಿಹಾರ್‌ ಮತ್ತು ಮತ್ತು ಸೀಮಾಂಚಲದ ಅರಾರಿಯಾ ಜಿಲ್ಲೆಗಳಲ್ಲಿ ಪ್ರಧಾನಿ ಮೋದಿ ಈ ಸಮೀಕ್ಷೆ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

(ಚಿತ್ರಕೃಪೆ: ಪ್ರಧಾಣಿ ಕಚೇರಿ ಟ್ವಿಟರ್‌ ಹ್ಯಾಂಡಲ್‌)

ತಕ್ಷಣದ ಪರಿಹಾರವಾಗಿ 500 ಕೋಟಿ ನೆರವನ್ನು ಪ್ರಧಾನಿ ಈ ಸಂದರ್ಭದಲ್ಲಿ ಘೋಷಿಸಿದರು ಎಂದು ಎಎನ್‌ಐ ವರದಿ ತಿಳಿಸಿದೆ.

PM @narendramodi undertook an aerial survey to take stock of the situation arising due to the floods in Bihar. pic.twitter.com/fl6ti3IWTO — PMO India (@PMOIndia) August 26, 2017 ಸುಮಾರು 50 ನಿಮಿಷಗಳ ಕಾಲ ಸಮೀಕ್ಷೆ ನಡೆಸಿದ ಪ್ರಧಾನಿ, ಪೂರ್ನಿಯಾದ ಚುನಾಪುರ್‌ ವಿಮಾನ ನಿಲ್ದಾಣದ ಕಾನ್ಫರೆನ್ಸ್‌ ಹಾಲ್‌ನಲ್ಲಿ ಕೇಂದ್ರ ಹಾಗೂ ರಾಜ್ಯದ ಉನ್ನತಾಧಿಕಾರಿಗಳನ್ನು ಭೇಟಿ ಮಾಡಿ ವಿವರ ಪಡೆದುಕೊಂಡರು.

ಬಿಹಾರದ 19 ಜಿಲ್ಲೆಗಳಲ್ಲಿ ಪ್ರವಾಹಕ್ಕೆ ಬಲಿಯಾದವರ ಸಂಕ್ಯೆ 418ಕ್ಕೇರಿದೆ.

PM Modi conducts aerial survey of flood-hit Bihar

PATNA: Prime Minister Narendra Modi on Saturday conducted an aerial survey of flood-hit districts in Bihar and later reviewed the situation, officials said.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ