ಆ್ಯಪ್ನಗರ

ಜಮ್ಮು ಕಾಶ್ಮೀರ: ಎಂಟು ಲಷ್ಕರೆ ತಯ್ಬಾ ಉಗ್ರರ ಬಂಧನ

ಜಮ್ಮು ಕಾಶ್ಮೀರದಲ್ಲಿ ಈಗ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಸಂವಿಧಾನದ 370ನೇ ವಿಧಿ ರದ್ದುಗೊಂಡ ನಂತರ ಸೇನಾ ಕಾರ್ಯಾಚರಣೆ ಈಗ ಇನ್ನಷ್ಟು ಚುರುಕಾಗಿ ಸಾಗಿದೆ.

Vijaya Karnataka Web 9 Sep 2019, 5:57 pm
ಶ್ರೀನಗರ: ವಿಧ್ವಂಸಕ ಕೃತ್ಯಗಳನ್ನು ಎಸಗಲು ಉಗ್ರರು ಹೂಡಿದ್ದ ಸಂಚು ಬಯಲಾಗಿದೆ. ಕಣಿವರಾಜ್ಯ ಜಮ್ಮು ಕಾಶ್ಮೀರದ ಸೋಪುರದಲ್ಲಿ ಲಷ್ಕರೆ ತಯ್ಬಾದ ಎಂಟು ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ.
Vijaya Karnataka Web ಸೇನಾ ಯೋಧ
ಸೇನಾ ಯೋಧ


ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿ ರದ್ದುಗೊಳಿಸಿದ ನಂತರ ಇದೇ ಮೊದಲ ಬಾರಿಗೆ ನಡೆಸಿದ ಅತಿ ದೊಡ್ಡ ಕಾರ್ಯಾಚರಣೆಯಲ್ಲಿ ಎಂಟು ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ.

ಇವರಿಂದ ಹೆಚ್ಚು ಮಾಹಿತಿಗಳನ್ನು ಪಡೆಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ