ಆ್ಯಪ್ನಗರ

ದೇಶವನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ: ಪ್ರಮುಖಾಂಶಗಳು...

70ನೇ ಸ್ವಾತಂತ್ರ್ಯ ಸಂಭ್ರಮದ ಹಿನ್ನೆಲೆಯಲ್ಲಿ ದೇಶವನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಭಾಷಣ ಮಾಡಿದರು.

ಟೈಮ್ಸ್ ಆಫ್ ಇಂಡಿಯಾ 14 Aug 2017, 8:04 pm
70ನೇ ಸ್ವಾತಂತ್ರ್ಯ ಸಂಭ್ರಮದ ಹಿನ್ನೆಲೆಯಲ್ಲಿ ದೇಶವನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಭಾಷಣ ಮಾಡಿದರು. ಅದರ ಪ್ರಮುಖಾಂಶಗಳು ಹೀಗಿವೆ.
Vijaya Karnataka Web presidents address to the nation on 70 years of independence
ದೇಶವನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ: ಪ್ರಮುಖಾಂಶಗಳು...


* 70ನೇ ಸ್ವಾತಂತ್ರ್ಯ ದಿನದ ಅಂಗವಾಗಿ ದೇಶವಾಸಿಗಳೆಲ್ಲರಿಗೂ ಶುಭ ಕಾಮನೆಗಳು

* ನಮ್ಮ ದೇಶ ಈಗ ಪ್ರಗತಿಯ ಪಥದತ್ತ ಸಾಗುತ್ತಿದೆ. ಹಳ್ಳಿಗಳಲ್ಲೂ ಅಭಿವೃದ್ಧಿ ಕಂಡುಬರುತ್ತಿರುವುದು ಗಮನಾರ್ಹ ವಿಷಯವಾಗಿದೆ.

* ಸ್ವಾತಂತ್ರ್ಯ ಸಂಗ್ರಾಮದಲ್ಲಿ ದೇಶಕ್ಕಾಗಿ ಬಲಿದಾನ ಮಾಡಿದ ಸಾವಿರಾರು ಮಂದಿಯನ್ನು ನಾವು ದಿನವೂ ಸ್ಮರಿಸಬೇಕಾಗಿದೆ.

* ಕೇಂದ್ರ ಸರಕಾರ ಆರಂಭಿಸಿರುವ ಸ್ವಚ್ಛ ಭಾರತ ಅಭಿಯಾನ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ, ಕರ್ತವ್ಯವಾಗಿದೆ. ಸರಕಾರ ಯಾವುದೇ ಯೋಜನೆ ಜಾರಿಗೆ ತಂದರೂ ಅದಕ್ಕೆ ನಾಗರಿಕರು ಕೈ ಜೋಡಿಸಬೇಕು.

* ನವ ಭಾರತ ನಿರ್ಮಾಣಕ್ಕೆ ಎಲ್ಲರೂ ಒಟ್ಟಾಗಿ ಕೈ ಜೋಡಿಸೋಣ. ನವ ಭಾರತ ನಿಜಕ್ಕೂ ಬಡತನ ಮುಕ್ತವಾಗಿರಲಿ ಎಂಬುದು ಪ್ರಮುಖ ಆಶಯವಾಗಿರಲಿ.

President's address to the nation on 70 years of independence

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ