ಆ್ಯಪ್ನಗರ

ಹಿಂದಿ, ಇಂಗ್ಲಿಷ್‌ ಕಡ್ಡಾಯ ಮಾತನಾಡಿ ಸುತ್ತೋಲೆ ಹಿಂಪಡೆದ ರೈಲ್ವೆ

ಜೂನ್‌ 12ರಂದು ಎಲ್ಲ ವಿಭಾಗೀಯ ನಿಯಂತ್ರಣ ಕಚೇರಿ ಮತ್ತು ಸ್ಪೇಷನ್‌ ಮಾಸ್ಟರ್‌ಗಳಿಗೆ ಕಡ್ಡಾಯವಾಗಿ ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಮಾತನಾಡಬೇಕು ಎಂಬ ಫರ್ಮಾನು ಹೊರಡಿಸಲಾಗಿತ್ತು.

Vijaya Karnataka Web 14 Jun 2019, 7:29 pm
ಚೆನ್ನೈ: ರೈಲ್ವೆಯಲ್ಲಿ ಹಿಂದಿ ಅಥವಾ ಇಂಗ್ಲೆಂಡ್‌ ಮಾತ್ರ ಮಾತನಾಡಿ ಎಂದು ಹೊರಡಿಸಲಾಗಿದ್ದ ಸುತ್ತೋಲೆಯನ್ನು ಹಿಂಪಡೆಯಲಾಗಿದೆ.
Vijaya Karnataka Web ರೈಲು
ರೈಲು


ತಮಿಳುನಾಡಿನಲ್ಲಿ ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಾಗೂ ದಕ್ಷಿಣ ಭಾರತದ ರಾಜ್ಯಗಳಲ್ಲಿ ತೀವ್ರ ಪ್ರತಿಭಟನೆಯ ನಂತರ ಎಚ್ಚೆತ್ತುಕೊಂಡ ಇಲಾಖೆ ಸುತ್ತೋಲೆಯನ್ನು ಹಿಂಪಡೆದಿದೆ.

ಜೂನ್‌ 12ರಂದು ಎಲ್ಲ ವಿಭಾಗೀಯ ನಿಯಂತ್ರಣ ಕಚೇರಿ ಮತ್ತು ಸ್ಪೇಷನ್‌ ಮಾಸ್ಟರ್‌ಗಳಿಗೆ ಕಡ್ಡಾಯವಾಗಿ ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಮಾತನಾಡಬೇಕು ಎಂಬ ಫರ್ಮಾನು ಹೊರಡಿಸಲಾಗಿತ್ತು.

ಈ ಸುತ್ತೋಲೆಗಳಿಗೆ ತೀವ್ರ ವಿರೋಧ ವ್ಯಕ್ತವಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ