ಆ್ಯಪ್ನಗರ

ನೀರವ್‌ ಮೋದಿ ವಿರುದ್ಧ ರೆಡ್‌ಕಾರ್ನರ್‌ ನೋಟಿಸ್‌

14 ಸಾವಿರ ಕೋಟಿ ರೂ. ಮೊತ್ತದ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ಸಾಲ ವಂಚನೆ ಪ್ರಕರಣದ ಪ್ರಮುಖ ಆರೋಪಿ ಸುಸ್ತಿದಾರ ಉದ್ಯಮಿ ನೀರವ್‌ ಮೋದಿಯ ಗಡಿಪಾರಿಗೆ ಬ್ರಿಟನ್‌ ಸರಕಾರಕ್ಕೆ ಮನವಿ ಮಾಡಲಾಗಿದೆ ಎಂದು ಸರಕಾರ ಹೇಳಿದೆ.

Vijaya Karnataka 4 Aug 2018, 9:58 am
ಹೊಸದಿಲ್ಲಿ: 14 ಸಾವಿರ ಕೋಟಿ ರೂ. ಮೊತ್ತದ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ಸಾಲ ವಂಚನೆ ಪ್ರಕರಣದ ಪ್ರಮುಖ ಆರೋಪಿ ಸುಸ್ತಿದಾರ ಉದ್ಯಮಿ ನೀರವ್‌ ಮೋದಿಯ ಗಡಿಪಾರಿಗೆ ಬ್ರಿಟನ್‌ ಸರಕಾರಕ್ಕೆ ಮನವಿ ಮಾಡಲಾಗಿದೆ ಎಂದು ಸರಕಾರ ಹೇಳಿದೆ. ಇದರ
Vijaya Karnataka Web ನೀರವ್ ಮೋದಿ


ನೀರವ್‌ ಮೋದಿಯನ್ನು ಬ್ರಿಟನ್‌ನಿಂದ ಭಾರತಕ್ಕೆ ಕರೆತಂದು ವಿಚಾರಣೆಗೆ ಗುರಿಪಡಿಸುವ ಪ್ರಕ್ರಿಯೆ ತ್ವರಿತಗೊಂಡಿದೆ. ಅವರ ಗಡಿಪಾರಿಗೆ ಲಂಡನ್‌ನಲ್ಲಿರುವ ಭಾರತೀಯ ದೂತಾವಾಸ ಕಚೇರಿಯ ಮೂಲಕ ಬ್ರಿಟನ್‌ ಸರಕಾರಕ್ಕೆ ಎರಡು ಮನವಿಗಳನ್ನು ಸಲ್ಲಿಸಲಾಗಿದೆ ಎಂದು ವಿದೇಶಾಂಗ ವ್ಯವಹಾಗಳ ಖಾತೆ ಸಹಾಯಕ ಸಚಿವ ವಿ.ಕೆ.ಸಿಂಗ್‌ರಾಜ್ಯಸಭೆಗೆ ತಿಳಿಸಿದ್ದು, ಇದರ ಬೆನ್ನಲ್ಲೇ ರೆಡ್‌ಕಾರ್ನರ್‌ ನೋಟಿಸ್‌ ಜಾರಿಗೊಳಿಸಿರುವ ವಿಷಯವನ್ನು ಖಾಸಗಿ ಸುದ್ದಿವಾಹಿನಿ ವರದಿ ಮಾಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ