ಆ್ಯಪ್ನಗರ

ರಾಜ್ಯದಲ್ಲೂ ಪೌರತ್ವ ಕಿಚ್ಚು

ಅಸ್ಸಾಂನಲ್ಲಿ ಅಕ್ರಮ ವಲಸಿಗರ ಗುರುತಿಸುವಿಕೆಗೆ ಕಾರಣವಾದ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಕರಡು ರಾಜ್ಯದಲ್ಲೂ ಕಿಚ್ಚು ಹಚ್ಚಿದೆ. ರಾಜ್ಯದಲ್ಲೂ ಅದರಲ್ಲೂ ಮುಖ್ಯವಾಗಿ ಬೆಂಗಳೂರಿನಲ್ಲಿ ಬಾಂಗ್ಲಾ ಹಾಗೂ ಆಫ್ರಿಕಾದ ವಲಸಿಗರ ಉಪಟಳ ವಿಪರೀತವಾಗಿದ್ದು, ಅವರನ್ನು ವಾಪಸ್‌ ಕಳುಹಿಸಲು ಗಡಿಪಾರು ಕೇಂದ್ರ ಸ್ಥಾಪಿಸಲು ಬಿಜೆಪಿ ವತಿಯಿಂದ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಮನವಿ ಮಾಡಲಾಗಿದೆ.

Vijaya Karnataka 3 Aug 2018, 7:25 am
ಹೊಸದಿಲ್ಲಿ: ಅಸ್ಸಾಂನಲ್ಲಿ ಅಕ್ರಮ ವಲಸಿಗರ ಗುರುತಿಸುವಿಕೆಗೆ ಕಾರಣವಾದ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಕರಡು ರಾಜ್ಯದಲ್ಲೂ ಕಿಚ್ಚು ಹಚ್ಚಿದೆ. ರಾಜ್ಯದಲ್ಲೂ ಅದರಲ್ಲೂ ಮುಖ್ಯವಾಗಿ ಬೆಂಗಳೂರಿನಲ್ಲಿ ಬಾಂಗ್ಲಾ ಹಾಗೂ ಆಫ್ರಿಕಾದ ವಲಸಿಗರ ಉಪಟಳ ವಿಪರೀತವಾಗಿದ್ದು, ಅವರನ್ನು ವಾಪಸ್‌ ಕಳುಹಿಸಲು ಗಡಿಪಾರು ಕೇಂದ್ರ ಸ್ಥಾಪಿಸಲು ಬಿಜೆಪಿ ವತಿಯಿಂದ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಮನವಿ ಮಾಡಲಾಗಿದೆ.
Vijaya Karnataka Web NRC


ಈಶಾನ್ಯದಲ್ಲೂ ಕಿಚ್ಚು: ಇತ್ತ ಈಶಾನ್ಯ ರಾಜ್ಯಗಳಾದ ನಾಗಾಲ್ಯಾಂಡ್‌, ಮೇಘಾಲಯ, ಅರುಣಾಚಲದಲ್ಲೂ ವಲಸಿಗರ ವಿರುದ್ಧ ಬಂಡಾಯ ಕಾಣಿಸಿಕೊಂಡಿದ್ದು, ಅಸ್ಸಾಂನಿಂದ ತಮ್ಮ ಗಡಿಯೊಳಗೆ ಯಾರೂ ಪ್ರವೇಶಿಸದಂತೆ ತಡೆಯೊಡ್ಡಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ