ಆ್ಯಪ್ನಗರ

ಸಂಝೋತಾ ಎಕ್ಸ್‌ಪ್ರೆಸ್‌ ರೈಲು ಸ್ಫೋಟ: ಆಸೀಮಾನಂದ ಸೇರಿ ಎಲ್ಲರೂ ದೋಷಮುಕ್ತ

ಪಂಚಕುಲಾದ ಎನ್‌ಐಎ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ ಆಸೀಮಾನಂದ ಸೇರಿ ನಾಲ್ವರ ಆರೋಪಿಗಳನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಲಾಗಿದೆ.

Vijaya Karnataka Web 20 Mar 2019, 6:54 pm
ಪಂಚಕುಲಾ: ಸಂಝೋತಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಭವಿಸಿದಂತೆ ಸ್ವಾಮಿ ಆಸೀಮಾನಂದ ಸೇರಿದಂತೆ ಎಲ್ಲ ಆರೋಪಿಗಳನ್ನು ದೋಷಮುಕ್ತಗೊಳಿಸಿ ಆದೇಶ ನೀಡಲಾಗಿದೆ.

ಪಂಚಕುಲಾದ ಎನ್‌ಐಎ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ ಆಸೀಮಾನಂದ ಸೇರಿ ನಾಲ್ವರ ಆರೋಪಿಗಳನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಲಾಗಿದೆ.

2007ರಲ್ಲಿ ನಡೆದ ಸಂಝೋತಾ ಎಕ್ಸ್‌ಪ್ರೆಸ್‌ ರೈಲು ಸ್ಫೋಟದಲ್ಲಿ 70ಕ್ಕೂ ಹೆಚ್ಚು ಮಂದಿ ಮೃತಪಟ್ಟು, ನೂರಾರು ಮಂದಿ ತೀವ್ರವಾಗಿ ಗಾಯಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ