ಆ್ಯಪ್ನಗರ

2 ರಾಷ್ಟ್ರ ಪರಿಕಲ್ಪನೆ ಪ್ರಸ್ತಾಪವನ್ನಿಟ್ಟಿದ್ದು ಸಾವರ್ಕರ್, ಕಾರ್ಯಗತಗೊಳಿಸಿದ್ದು ಜಿನ್ನಾ: ಛತ್ತೀಸ್‌ಗಢ ಸಿಎಂ

ರಾಯಪುರದಲ್ಲಿ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾವರಕರ್ ಕುರಿತು ಈ ಹೇಳಿಕೆ ನೀಡಿದ್ದಾರೆ.

TIMESOFINDIA.COM 28 May 2019, 2:28 pm
ರಾಯಪುರ: ಎರಡು ರಾಷ್ಟ್ರಗಳ ಪರಿಕಲ್ಪನೆ ಮೊದಲು ಮೂಡಿದ್ದು ಸಾವರ್ಕರ್ ಮನಸ್ಸಲ್ಲಿ. ಇದನ್ನು ವಾಸ್ತವಿಕ ರೂಪಕ್ಕೆ ಬರುವಂತೆ ಮುಂದುವರೆಸಿದ್ದ ಮಾತ್ರ ಮೊಹಮ್ಮದ್ ಅಲಿ ಜಿನ್ನಾ ಎಂದು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದರು.
Vijaya Karnataka Web cm


ರಾಯಪುರದಲ್ಲಿ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾವರಕರ್ ಕುರಿತು ಈ ಹೇಳಿಕೆ ನೀಡಿದ್ದಾರೆ.

ಈ ಹಿಂದೆ, ಸ್ವಾತಂತ್ರ್ಯ ಸೇನಾನಿ ಭಗತ್ ಸಿಂಗ್ ಅವರ ಹುತಾತ್ಮ ದಿನದಂದು ಸರಣಿ ಟ್ವೀಟ್ ಮಾಡಿದ್ದ ಕಾಂಗ್ರೆಸ್, ಭಗತ್ ಸಿಂಗ್ ಹುತಾತ್ಮ ಮತ್ತು ವೀರ ಸಾವರ್ಕರ್ ದೇಶದ್ರೋಹಿ' ಎಂದು ವಿವಾದ ಸೃಷ್ಟಿಸಿತ್ತು.

ಭಗತ್ ಸಿಂಗ್ ಬ್ರಿಟಿಷರನ್ನು ದೇಶ ಬಿಟ್ಟು ಹೋಗುವಂತೆ ಹೋರಾಟ ನಡೆಸಿದ್ದರೆ, ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಿದ್ದಾಂತದ ಸಾರರ್ಕರ ಜೈಲಿನಲ್ಲಿ ತಮ್ಮನ್ನು ಬಿಡುಗಡೆಗೊಳಿಸುವಂತೆ ಬ್ರಿಟಿಷರ ಎದುರು ಅಂತಲಾಚಿದ್ದರು ಎಂದು ಕಾಂಗ್ರೆಸ್ ಟೀಕಿಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ