ಆ್ಯಪ್ನಗರ

ರಾಹುಲ್‌ ಗಾಂಧಿ ವಿರುದ್ಧ ದೇಶದ್ರೋಹ ದಾವೆ

ಆರ್‌ಟಿಐ ಕಾರ‍್ಯಕರ್ತ ರಾಜು ಮಹಾಂತ ಅವರು ನೀಡಿದ ದೂರಿನ ಮೇರೆಗೆ ಅಸ್ಸಾಂನ ಮೊರಿಗಾಂವ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vijaya Karnataka 14 Mar 2019, 8:09 am
ಹೊಸದಿಲ್ಲಿ: ಜೈಷೆ ಉಗ್ರ ಮಸೂದ್‌ ಅಜರ್‌ನನ್ನು 'ಮಸೂದ್‌ ಅಜರ್‌ಜೀ' ಎಂದು ಕರೆದು ಬಿಜೆಪಿಯಿಂದ ವಾಗ್ದಾಳಿಗೆ ಗುರಿಯಾಗಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಬುಧವಾರ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ. ಆರ್‌ಟಿಐ ಕಾರ‍್ಯಕರ್ತ ರಾಜು ಮಹಾಂತ ಅವರು ನೀಡಿದ ದೂರಿನ ಮೇರೆಗೆ ಅಸ್ಸಾಂನ ಮೊರಿಗಾಂವ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Vijaya Karnataka Web Rahul 1200


ಕಾಂಗ್ರೆಸ್‌ 2ನೇ ಪಟ್ಟಿ ಬಿಡುಗಡೆ

ಹೊಸದಿಲ್ಲಿ: ಉತ್ತರ ಪ್ರದೇಶದ 16 ಹಾಗೂ ಮಹಾರಾಷ್ಟ್ರದ 5 ಕ್ಷೇತ್ರಗಳಿಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ರಾಜ್‌ ಬಬ್ಬರ್‌, ಶ್ರೀಪ್ರಕಾಶ್‌ ಜೈಸ್ವಾಲ್‌, ಸಾವಿತ್ರಿ ಪುಲೆ ಯುಪಿ ಪಟ್ಟಿಯಲ್ಲಿರುವ ಪ್ರಮುಖರು. ಇನ್ನು ಮಹಾರಾಷ್ಟ್ರದಲ್ಲಿ ಪ್ರಿಯಾ ದತ್‌, ಸುಶೀಲ್‌ ಕುಮಾರ್‌ ಶಿಂದೆ ಟಿಕೆಟ್‌ ಪಡೆದ ಮುಂಚೂಣಿ ನಾಯಕರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ