ಆ್ಯಪ್ನಗರ

ಶ್ರೀದೇವಿ ಚಿತಾಭಸ್ಮ ಬಂಗಾಳ ಕೊಲ್ಲಿಯಲ್ಲಿ ವಿಸರ್ಜನೆ

ದಿವಂಗತ ಬಾಲಿವುಡ್‌ ನಟಿ ಶ್ರೀದೇವಿ ಅವರ ಚಿತಾಭಸ್ಮವನ್ನು ಚೆನ್ನೈನ ಇಂಜಂಬಾಕ್ಕಂ ಕರಾವಳಿ ಸಮೀಪ ಬಂಗಾಳ ಕೊಲ್ಲಿಯಲ್ಲಿ ಶುಕ್ರವಾರ ವಿಸರ್ಜಿಸಲಾಯಿತು. ಶ್ರೀದೇವಿ ಅವರ ಪತಿ ಬೋನಿ ಕಪೂರ್ ಮತ್ತು ಪುತ್ರಿಯರಾದ ಜಾಹ್ನವಿ ಮತ್ತು ಖುಷಿ ಈ ಕ್ರಿಯೆಯನ್ನು ನೆರವೇರಿಸಿದರು.

Vijaya Karnataka Web 4 Mar 2018, 9:01 pm
ಚೆನ್ನೈ: ದಿವಂಗತ ಬಾಲಿವುಡ್‌ ನಟಿ ಶ್ರೀದೇವಿ ಅವರ ಚಿತಾಭಸ್ಮವನ್ನು ಚೆನ್ನೈನ ಇಂಜಂಬಾಕ್ಕಂ ಕರಾವಳಿ ಸಮೀಪ ಬಂಗಾಳ ಕೊಲ್ಲಿಯಲ್ಲಿ ಶುಕ್ರವಾರ ವಿಸರ್ಜಿಸಲಾಯಿತು. ಶ್ರೀದೇವಿ ಅವರ ಪತಿ ಬೋನಿ ಕಪೂರ್ ಮತ್ತು ಪುತ್ರಿಯರಾದ ಜಾಹ್ನವಿ ಮತ್ತು ಖುಷಿ ಈ ಕ್ರಿಯೆಯನ್ನು ನೆರವೇರಿಸಿದರು.
Vijaya Karnataka Web sridevis ashes immersed in bay of bengal off chennai coast
ಶ್ರೀದೇವಿ ಚಿತಾಭಸ್ಮ ಬಂಗಾಳ ಕೊಲ್ಲಿಯಲ್ಲಿ ವಿಸರ್ಜನೆ


54 ವರ್ಷ ವಯಸ್ಸಿನ ಶ್ರೀದೇವಿ ಅವರು ಫೆಬ್ರವರಿ 24ರಂದು ದುಬೈನಲ್ಲಿ ನಿಧನರಾಗಿದ್ದರು. ಬುಧವಾರದಂದು ಮುಂಬಯಿನಲ್ಲಿ ಅವರ ಅಂತ್ಯಕ್ರಿಯೆ ನಡೆದಿತ್ತು.

ಶುಕ್ರವಾರ ಕಪೂರ್ ಕುಟುಂಬ ಅರ್ಚಕರೊಬ್ಬರ ಜತೆಗೆ ಸಮುದ್ರ ತೀರಕ್ಕೆ ತೆರಳಿ ಅಸ್ಥಿ ವಿಸರ್ಜನೆ ನೆರವೇರಿಸಿತು. ಬಳಿಕ ಖಾಸಗಿ ವಿಮಾನದಲ್ಲಿ ಮುಂಬಯಿಗೆ ವಾಪಸಾಯಿತು ಎಂದು ಚೆನ್ನೈ ಪೊಲೀಸ್ ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ