ಹೊಸದಿಲ್ಲಿ: ದಿಲ್ಲಿಯ ತುಘಲಕ್ಬಾದ್ ಶಾಲೆಯಲ್ಲಿ ಶನಿವಾರ ಬೆಳಗ್ಗೆ ಅನಿಲ ಸೋರಿಕೆಯಾದ ನಂತರ ಅಸ್ವಸ್ಥಗೊಂಡ ಹಲವು ವಿದ್ಯಾರ್ಥಿಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು, ಸಿಎಟಿಎಸ್ ಆ್ಯಂಬುಲೆನ್ಸ್ ಧಾವಿಸಿದ್ದು, ತುರ್ತು ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಅನಿಲ ಸೋರಿಕೆ ನಂತರ ಕಣ್ಣು ಹಾಗೂ ಗಂಟಲು ಉರಿ, ಕಿರಿಕಿರಿ ಆಗುತ್ತಿದೆ ಎಂದು ವಿದ್ಯಾರ್ಥಿಗಳು ದೂರಿದ್ದರು. 300 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು, ಸಿಎಟಿಎಸ್ ಆ್ಯಂಬುಲೆನ್ಸ್ ಧಾವಿಸಿದ್ದು, ತುರ್ತು ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಅನಿಲ ಸೋರಿಕೆ ನಂತರ ಕಣ್ಣು ಹಾಗೂ ಗಂಟಲು ಉರಿ, ಕಿರಿಕಿರಿ ಆಗುತ್ತಿದೆ ಎಂದು ವಿದ್ಯಾರ್ಥಿಗಳು ದೂರಿದ್ದರು. 300 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.