ಆ್ಯಪ್ನಗರ

ಸಕ್ಕರೆ ಕಾಯಿಲೆಗೆ ಕಬ್ಬು ಬೆಳೆ ಹೆಚ್ಚಳ ಕಾರಣ

ಕ್ಕರೆ ಕಾಯಿಲೆ ಹೆಚ್ಚಳಕ್ಕೆ ಅಧಿಕ ಪ್ರಮಾಣದಲ್ಲಿ ಕಬ್ಬು ಬೆಳೆಯುತ್ತಿರುವುದೂ ಒಂದು ಕಾರಣ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಪ್ರತಿಪಾದಿಸಿದ್ದಾರೆ.

Vijaya Karnataka 13 Sep 2018, 11:36 am
Vijaya Karnataka Web yogi-2 jpge
ಲಖನೌ: ಸಕ್ಕರೆ ಕಾಯಿಲೆ ಹೆಚ್ಚಳಕ್ಕೆ ಅಧಿಕ ಪ್ರಮಾಣದಲ್ಲಿ ಕಬ್ಬು ಬೆಳೆಯುತ್ತಿರುವುದೂ ಒಂದು ಕಾರಣ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಪ್ರತಿಪಾದಿಸಿದ್ದಾರೆ.

ಹೆಚ್ಚೆಚ್ಚು ಕಬ್ಬು ಬೆಳೆಯುವುದರಿಂದ ಸಕ್ಕರೆ ಸೇವನೆ ಪ್ರಮಾಣವೂ ಹೆಚ್ಚುತ್ತದೆ, ಅಂತಿಮವಾಗಿ ಇದು ಸಕ್ಕರೆ ಕಾಯಿಲೆ ಹೆಚ್ಚಳಕ್ಕೆ ದಾರಿ ಮಾಡಿಕೊಡುತ್ತದೆ. ಹೀಗಾಗಿ ಕಬ್ಬು ಬದಲು ಬೇರೆ ಬೆಳೆ ಬೆಳೆಯಿರಿ ಎಂದು ರೈತರಿಗೆ ಆದಿತ್ಯನಾಥ್‌ ಸಲಹೆ ನೀಡಿದ್ದಾರೆ. ದೇಶದಲ್ಲೇ ಅತಿ ಹೆಚ್ಚು ಪ್ರಮಾಣದ ಕಬ್ಬನ್ನು ಉತ್ತರ ಪ್ರದೇಶದಲ್ಲಿ ಬೆಳೆಯಲಾಗುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ