ಆ್ಯಪ್ನಗರ

ಸುನಂದಾ ಪುಷ್ಕರ್‌ ಕೊಲೆಯಲ್ಲ, ಆತ್ಮಹತ್ಯೆ: ಶಶಿ ತರೂರ್‌ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ

ಕೌಟುಂಬಿಕ ದೌರ್ಜನ್ಯ ಪ್ರಕರಣ ಕೂಡ ದಾಖಲು

Vijaya Karnataka Web 14 May 2018, 3:42 pm
ಹೊಸದಿಲ್ಲಿ: ನಾಲ್ಕು ವರ್ಷಗಳ ಹಿಂದಿನ ಸುನಂದಾ ಪುಷ್ಕರ್‌ ನಿಗೂಢ ಸಾವಿನ ಪ್ರಕರಣವನ್ನು ಪೊಲೀಸರು ಆತ್ಮಹತ್ಯೆ ಎಂದು ಪರಿಗಣಿಸಿದ್ದಾರೆ.
Vijaya Karnataka Web ಶಶಿ ತರೂರ್‌ ಸುನಂದಾ ಪುಷ್ಕರ್
ಶಶಿ ತರೂರ್‌ ಸುನಂದಾ ಪುಷ್ಕರ್


ಇದು ಕೊಲೆ ಅಲ್ಲ, ಆತ್ಮಹತ್ಯೆ ಎಂದು ಪೊಲೀಸರು ಪರಿಗಣಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಪತಿ, ಕಾಂಗ್ರೆಸ್‌ ಸಂಸದ ಶಶಿ ತರೂರ್ ವಿರುದ್ಧ ಪೊಲೀಸರು ಪ್ರಕರಣ ಆರೋಪಪಟ್ಟಿ ದಾಖಲಿಸಿದ್ದಾರೆ.

ಕೌಟುಂಬಿಕ ದೌರ್ಜನ್ಯ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಕೇಸು ದಾಖಲಿಸಲಾಗಿದೆ.

ಸೆಕ್ಷನ್‌ 306, 498ಎ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ