ಆ್ಯಪ್ನಗರ

ನಾಯಿಗೆ ಬಡಿದಂತೆ ಬಡಿಯುತ್ತೇನೆ: TMC ಕಾರ್ಯಕರ್ತರಿಗೆ ಬಿಜೆಪಿ ಅಭ್ಯರ್ಥಿ ಬೆದರಿಕೆ

ಮತದಾರರಿಗೆ ಬೆದರಿಕೆ ಹಾಕುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲಿಗರನ್ನು ಮನೆಯಿಂದ ಹೊರಗೆಳೆದು, ನಾಯಿಗೆ ಹೊಡೆದಂತೆ ಹೊಡೆಯುತ್ತೇನೆಂದು ಘೋಷ್ ಹೇಳಿರುವುದು ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ.

TIMESOFINDIA.COM 5 May 2019, 3:05 pm
ಕೋಲ್ಕತಾ: ಲೋಕಸಭೆ ಚುನಾವಣೆ ಆರಂಭವಾಗುತ್ತಿದ್ದಂತೆ ಬಹುತೇಕ ರಾಜಕೀಯ ಧುರೀಣರು ವಿವಾದಾತ್ಮಕ ಹೇಳಿಕೆ ನೀಡುತ್ತಲೇ ಬಂದಿದ್ದಾರೆ. ಈಗ ಪಶ್ಚಿಮ ಬಂಗಾಳದಿಂದ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ, ಮಾಜಿ ಐಪಿಎಸ್ ಅಧಿಕಾರಿ ಭಾರತಿ ಘೋಷ್ ಅವರ ಸರಿದಿ.

ಮತದಾರರಿಗೆ ಬೆದರಿಕೆ ಹಾಕುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲಿಗರನ್ನು ಮನೆಯಿಂದ ಹೊರಗೆಳೆದು, ನಾಯಿಗೆ ಹೊಡೆದಂತೆ ಹೊಡೆಯುತ್ತೇನೆಂದು ಘೋಷ್ ಹೇಳಿರುವುದು ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ.

'ನಾನು ಉತ್ತರ ಪ್ರದೇಶದಿಂದ ಸಾವಿರ ಯುವಕರನ್ನು ಕರೆ ತಂದು, ಟಿಎಂಸಿ ಕಾರ್ಯಕರ್ತರನ್ನು ಹೊಡೆಸುತ್ತೇನೆ' ಎಂದು ಅವರು ಬೆದರಿಕೆಯೊಡಿದ್ದಾರೆಂಬ ಆರೋಪ ಸಹ ಕೇಳಿ ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ