ರಾಘವೇಂದ್ರ Vs ಮಧು ಬಂಗಾರಪ್ಪ: ಉಪ ಸಮರ ಗೆಲ್ಲೋದ್ ಯಾರು?
ಸಧ್ಯಕ್ಕೆ ರಾಜಕೀಯದ ಸಹವಾಸ ಬೇಡ ಎಂದು ವಿದೇಶ ಪ್ರವಾಸದಲ್ಲಿದ್ದ ಮಧು ಬಂಗಾರಪ್ಪ ಅವರನ್ನು ತಕ್ಷಣ ಕರೆತಂದ ಜೆಡಿಎಸ್-ಕಾಂಗ್ರೆಸ್ ಮುಖಂಡರು ಗೆದ್ದೇಗೆಲ್ಲಿಸುತ್ತೇವೆ ಎಂಬ ಭರವಸೆ ನೀಡಿದ್ದಾರೆ
Vijaya Karnataka Web 27 Oct 2018, 1:42 pm
ಶಿವಮೊಗ್ಗದಲ್ಲಿ ಕಾಂಗ್ರೆಸ್ಗೆ ಭದ್ರನೆಲೆಯಿದ್ದರೂ ಜೆಡಿಎಸ್ಗೆ ಕ್ಷೇತ್ರ ಬಿಟ್ಟುಕೊಟ್ಟಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ. ರಾಘವೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಮಧು ಬಂಗಾರಪ್ಪ ನಡುವೆ ಹಣಾಹಣಿ ನಡೆಯುತ್ತಿದೆ. ಕಳೆದ ವಿಧಾನಸಭೆಯಲ್ಲಿ ಸಹೋದರ ಕುಮಾರ್ ಬಂಗಾರಪ್ಪ ವಿರುದ್ಧ ಮಧು ಬಂಗಾರಪ್ಪ ಪರಾಭವಗೊಂಡಿದ್ದರು.