ಆ್ಯಪ್ನಗರ

ಪೊಲೀಸರ ಮೇಲೆ ಆರೋಪಿ ಹಲ್ಲೆ

ಕಲಬುರಗಿ ಹೊರವಲಯದ ಭೋಸ್ಗಾ ಕೆರೆ ಬಳಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿ ಮೇಲೆ ಫೈರಿಂಗ್ಮಾಡಲಾಗಿದೆ.

ವಿಕ ಸುದ್ದಿಲೋಕ 3 Apr 2017, 3:55 pm
ಕಲಬುರಗಿ: ಕಲಬುರಗಿ ಹೊರವಲಯದ ಭೋಸ್ಗಾ ಕೆರೆ ಬಳಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿ ಮೇಲೆ ಫೈರಿಂಗ್ಮಾಡಲಾಗಿದೆ.
Vijaya Karnataka Web accuse of assault on police
ಪೊಲೀಸರ ಮೇಲೆ ಆರೋಪಿ ಹಲ್ಲೆ


ಆರೋಪಿ ವಿಕ್ರಂ ಮಾಲಗತ್ತಿ (24) ಕಾಲಿಗೆ ಗಂಭೀರ ಗಾಯವಾಗಿದೆ. ರೌಡಿ ಶೀಟರ್ ಶ್ರೀಕಾಂತ್‌ರೆಡ್ಡಿ ಮೇಲೆ ನಡೆದ ಹಲ್ಲೆ ಪ್ರಕರಣ‌ದ ಆರೋಪಿ ಜತೆ ಮಾರಕಾಸ್ತ್ರಗಳ ಜಪ್ತಿಗೆ ತೆರಳಿದ್ದಾಗ ಘಟನೆ ನಡೆದಿದೆ.

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗುವಾಗ ಪೊಲೀಸರು ಕಾಲಿಗೆ ಗುಂಡು ಹೊಡೆದಿದ್ದಾರೆ. ಪೊಲೀಸರುಗಾಯಾಳು ಆರೋಪಿಯನ್ನು ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ