ಆ್ಯಪ್ನಗರ

ಜಿಲ್ಲೆಯಾದ್ಯಂತ ಆಧಾರ ನೊಂದಣಿ

ಜಿಲ್ಲೆಯಾದ್ಯಂತ ಆಧಾರ ನೊಂದಣಿ ಹಾಗೂ ತಿದ್ದುಪಡಿಗಾಗಿ 32 ಅಟಲಜೀ ಜನಸ್ನೇಹಿ ಮತ್ತು ಇಡಿಎಸ್‌ಕೆ(ಕೆ1) ಕೇಂದ್ರಗಳು, 21 ಬ್ಯಾಂಕುಗಳು, 15 ಅಂಚೆ ಕಚೇರಿಗಳು ಹಾಗೂ 264 ಗ್ರಾಮ ಪಂಚಾಯತ್‌ ಕಚೇರಿಗಳು ಸೇವೆ.

Vijaya Karnataka 29 Nov 2018, 5:00 am
ಕಲಬುರಗಿ: ಜಿಲ್ಲೆಯಾದ್ಯಂತ ಆಧಾರ ನೊಂದಣಿ ಹಾಗೂ ತಿದ್ದುಪಡಿಗಾಗಿ 32 ಅಟಲಜೀ ಜನಸ್ನೇಹಿ ಮತ್ತು ಇಡಿಎಸ್‌ಕೆ(ಕೆ1) ಕೇಂದ್ರಗಳು, 21 ಬ್ಯಾಂಕುಗಳು, 15 ಅಂಚೆ ಕಚೇರಿಗಳು ಹಾಗೂ 264 ಗ್ರಾಮ ಪಂಚಾಯತ್‌ ಕಚೇರಿಗಳು ಸೇವೆ ನೀಡುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳ ಕಚೇರಿಯ ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ ಸಾರ್ವಜನಿಕರಲ್ಲಿ ಕೋರಿದ್ದಾರೆ.
Vijaya Karnataka Web anchor registration across the district
ಜಿಲ್ಲೆಯಾದ್ಯಂತ ಆಧಾರ ನೊಂದಣಿ


ಮುಕ್ತ ವಿವಿ: ಭವನ ಉದ್ಘಾಟನೆ

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ನೂತನ ಘಟಿಕೋತ್ಸವ ಭವನ ಹಾಗೂ ವಿವಿಧ ಜಿಲ್ಲೆಯಲ್ಲಿ ನಿರ್ಮಿಸಲಾದ ಪ್ರಾದೇಶಿಕ ಕೇಂದ್ರಗಳ ಉದ್ಘಾಟನಾ ಸಮಾರಂಭವು ಡಿಸೆಂಬರ್‌ 1 ರಂದು ಮೈಸೂರಿನ ವಿಶ್ವವಿದ್ಯಾಲಯ ಆವರಣದಲ್ಲಿ ಜರುಗಲಿದ್ದು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅಂದು ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮಕ್ಕೆ ಹಾಜರಾಗಿ ಯಶಸ್ವಿಗೊಳಿಸಬೇಕು ಎಂದು ಕಲಬುರಗಿ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಡಾ.ಸಂಗಮೇಶ ಹಿರೇಮಠ ವಿದ್ಯಾರ್ಥಿಗಳಲ್ಲಿ ಕೋರಿದ್ದಾರೆ.

ಸದರಿ ಸಮಾರಂಭಕ್ಕೆ ಗೌರವಾನ್ವಿತ ರಾಜ್ಯಪಾಲರು ಹಾಗೂ ಉನ್ನತ ಶಿಕ್ಷ ಣ ಸಚಿವರು ಆಗಮಿಸಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ