ಆ್ಯಪ್ನಗರ

ಉಚಿತ ರಕ್ತದಾನ ಶಿಬಿರ ಇಂದು

ರಣಬಸವ ಎನ್‌ಎಸ್‌ಎಸ್‌ ಘಟಕ ಮತ್ತು ಲಯನ್ಸ್‌ ಬ್ಲಡ್‌ ಬ್ಯಾಂಕ್‌ ವತಿಯಿಂದ ನ.14ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಡಾ.ಶರಣಬಸವಪ್ಪ ಅಪ್ಪ ಅವರ 85ನೇ ಜನ್ಮ ದಿನದ ಪ್ರಯುಕ್ತ ರಕ್ತದಾನ ಶಿಬಿರ ನಡೆಯಲಿದೆ.

Vijaya Karnataka 14 Nov 2019, 10:07 pm
ಕಲಬುರಗಿ: ಶರಣಬಸವ ಎನ್‌ಎಸ್‌ಎಸ್‌ ಘಟಕ ಮತ್ತು ಲಯನ್ಸ್‌ ಬ್ಲಡ್‌ ಬ್ಯಾಂಕ್‌ ವತಿಯಿಂದ ನ.14ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ನಗರದ ಶರಣಬಸವ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪ ಸಭಾ ಮಂಟಪದಲ್ಲಿಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪ ಅವರ 85ನೇ ಜನ್ಮ ದಿನದ ಪ್ರಯುಕ್ತ ರಕ್ತದಾನ ಶಿಬಿರ ನಡೆಯಲಿದೆ.
Vijaya Karnataka Web free blood donation camp today
ಉಚಿತ ರಕ್ತದಾನ ಶಿಬಿರ ಇಂದು


ಎಲ್ಲವಿಭಾಗದ ಮುಖ್ಯಸ್ಥರು ಹಾಗೂ ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿ ರಕ್ತದಾನ ಶಿಬಿರ ಯಶಸ್ವಿಗೊಳಿಸಬೇಕು ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ತಿಳಿಸಿದ್ದಾರೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ