ಆ್ಯಪ್ನಗರ

ತಪ್ಪಿದ ಸಚಿವ ಸ್ಥಾನ: ವ್ಯಾಪಕ ಆಕ್ರೋಶ

ಸಮ್ಮಿಶ್ರ ಸರಕಾರದಲ್ಲಿ ಬಬಲೇಶ್ವರ ಶಾಸಕರಾಗಿರುವ ಲಿಂಗಾಯತ ಸಮುದಾಯದ ಪ್ರಮುಖರಾದ ಎಂ.ಬಿ.ಪಾಟೀಲ ಮತ್ತು ಜೇವರ್ಗಿ ಶಾಸಕ ಡಾ.ಅಜಯಸಿಂಗ್‌ ಅವರಿಗೆ ಸಚಿವ ಸ್ಥಾನ ನೀಡದೇ ಇರುವ ಕ್ರಮಕ್ಕೆ ಜಿಲ್ಲಾ ಯುವ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.

Vijaya Karnataka 7 Jun 2018, 5:00 am
ಕಲಬುರಗಿ : ಸಮ್ಮಿಶ್ರ ಸರಕಾರದಲ್ಲಿ ಬಬಲೇಶ್ವರ ಶಾಸಕರಾಗಿರುವ ಲಿಂಗಾಯತ ಸಮುದಾಯದ ಪ್ರಮುಖರಾದ ಎಂ.ಬಿ.ಪಾಟೀಲ ಮತ್ತು ಜೇವರ್ಗಿ ಶಾಸಕ ಡಾ.ಅಜಯಸಿಂಗ್‌ ಅವರಿಗೆ ಸಚಿವ ಸ್ಥಾನ ನೀಡದೇ ಇರುವ ಕ್ರಮಕ್ಕೆ ಜಿಲ್ಲಾ ಯುವ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.
Vijaya Karnataka Web missed minister widespread outrage
ತಪ್ಪಿದ ಸಚಿವ ಸ್ಥಾನ: ವ್ಯಾಪಕ ಆಕ್ರೋಶ


ಹಿಂದಿನ ಸರಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿ ಮತ್ತು ಲಿಂಗಾಯತ ಪ್ರಮುಖ ನಾಯಕರಾಗಿ ಎಂ.ಬಿ.ಪಾಟೀಲ ತುಂಬಾ ಕೆಲಸ ಮಾಡಿದ್ದಾರೆ. ಆದರೆ, ಸಮ್ಮಿಶ್ರ ಸರಕಾರದಲ್ಲಿ ಅವರಿಗೆ ಸ್ಥಾನ ನೀಡದೇ ಇರುವುದು ನಿಜಕ್ಕೂ ನೋವುಂಟು ಮಾಡಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬೂದಿಹಾಳ ಹಾಗೂ ಪ್ರಧಾನ ಕಾರ್ಯದರ್ಶಿ ಭೀಮನಗೌಡ ಪರಗೊಂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ