ಆ್ಯಪ್ನಗರ

ಮಾಲ್‌ನಲ್ಲಿಯುವತಿ ಆತ್ಮಹತ್ಯೆ

ನಗರದ ಸೂಪರ ಮಾರುಕಟ್ಟೆಯಲ್ಲಿರುವ ಪ್ರತಿಷ್ಠಿತ ಮಾಲ್‌ ಒಂದರದಲ್ಲಿಯುವತಿಯೊಬ್ಬಳು ಶೌಚಾಲಯದಲ್ಲಿಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ.

Vijaya Karnataka 26 Dec 2019, 8:34 pm
ಕಲಬುರಗಿ :ನಗರದ ಸೂಪರ ಮಾರುಕಟ್ಟೆಯಲ್ಲಿರುವ ಪ್ರತಿಷ್ಠಿತ ಮಾಲ್‌ ಒಂದರದಲ್ಲಿಯುವತಿಯೊಬ್ಬಳು ಶೌಚಾಲಯದಲ್ಲಿಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ.
Vijaya Karnataka Web suicide in mall
ಮಾಲ್‌ನಲ್ಲಿಯುವತಿ ಆತ್ಮಹತ್ಯೆ


ಮಾಲ್‌ನಲ್ಲಿಬಟ್ಟೆ ಅಂಗಡಿಯಲ್ಲಿಕೆಲಸ ಮಾಡುತ್ತಿದ್ದ ಸಂಗಮೇಶ್ವರ ಕಾಲೊನಿಯ ನಿವಾಸಿ ನಾಗರತ್ನ ಹಿರೇಮಠ(23) ಎಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದಿಲ್ಲ. ಆದರೆ, ಅಷ್ಟು ದೊಡ್ಡ ಮಾಲ್‌ನಲ್ಲಿಯುವತಿ ಆತ್ಮಹತ್ಯೆ ಮಾಡಿಕೊಳ್ಳುವುದು ಹಾಗೂ ಬೆಂಕಿ ಹಚ್ಚಿಕೊಂಡಾಗಲು ಯಾವುದೇ ಸದ್ದಾಗಿಲ್ಲ. ಯಾರೂ ಉಳಿಸುವ ಪ್ರಯತ್ನ ಮಾಡಿಲ್ಲ. ಹೀಗಾಗಿ ಅನುಮಾನವಿದೆ ಎಂದು ಮೂಲಗಳು ತಿಳಿಸಿವೆ.

ಆತ್ಮಹತ್ಯೆ ಪ್ರಕರಣವನ್ನು ಬ್ರಹ್ಮಪುರ ಪೊಲೀಸ್‌ ಠಾಣೆಯಲ್ಲಿದಾಖಲು ಮಾಡಿಕೊಂಡು ತನಿಖೆ ಮುಂದುವರಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ