ಆ್ಯಪ್ನಗರ

ಡೆತ್‌ ನೋಟ್‌ ಬರೆದಿಟ್ಟ ಶಿಕ್ಷಕಆತ್ಮಹತ್ಯೆಗೆ ಯತ್ನ

ಬಡ್ಡಿ ಆಮಿಷಕ್ಕೊಳಗಾಗಿ ಫೈನಾನ್ಸ್‌ ಕಂಪನಿಯಲ್ಲಿ ಹಣ ತೊಡಗಿಸಿ ಮೋಸ ಹೋಗಿದ್ದರಿಂದ ಮನನೊಂದು ಡೆತ್‌ನೋಟ್‌ ಬರೆದಿಟ್ಟು 3 ತಿಂಗಳ ಹಿಂದೆ ನಾಪತ್ತೆ ಆಗಿದ್ದ ಶಿಕ್ಷಕ ಬುಧವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತ್ಯಕ್ಷನಾಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

Vijaya Karnataka 29 Jun 2019, 9:52 pm
ಧಾರವಾಡ: ಬಡ್ಡಿ ಆಮಿಷಕ್ಕೊಳಗಾಗಿ ಫೈನಾನ್ಸ್‌ ಕಂಪನಿಯಲ್ಲಿ ಹಣ ತೊಡಗಿಸಿ ಮೋಸ ಹೋಗಿದ್ದರಿಂದ ಮನನೊಂದು ಡೆತ್‌ನೋಟ್‌ ಬರೆದಿಟ್ಟು 3 ತಿಂಗಳ ಹಿಂದೆ ನಾಪತ್ತೆ ಆಗಿದ್ದ ಶಿಕ್ಷಕ ಬುಧವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತ್ಯಕ್ಷನಾಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
Vijaya Karnataka Web teacher who wrote death note attempted suicide
ಡೆತ್‌ ನೋಟ್‌ ಬರೆದಿಟ್ಟ ಶಿಕ್ಷಕಆತ್ಮಹತ್ಯೆಗೆ ಯತ್ನ


ಯಾದಗಿರಿ ಜಿಲ್ಲೆಯ ಮಗದಪುರತಾಂಡಾದಲ್ಲಿ ಶಿಕ್ಷ ಕರಾಗಿ ಸೇವೆ ಸಲ್ಲಿಸುತ್ತಿರುವ ಕುಂದಗೋಳ ತಾಲೂಕಿನ ರೊಟ್ಟಿಗವಾಡ ಮೂಲದ ದ್ಯಾಮಣ್ಣ ಮೇಟಿ (45) ಆತ್ಮಹತ್ಯೆಗೆ ಯತ್ನಿಸಿದವರು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿನ ಶೌಚಾಲಯದಲ್ಲಿ ವಿಷ ಸೇವಿಸಿದ್ದ ಈತನನ್ನು ಸ್ಥಳದಲ್ಲಿದ್ದವರು ನೋಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಈತ ಹಣಹೂಡಿಕೆ ಮಾಡಿ ವಂಚನೆಗೆ ಒಳಗಾದ ಶಿಕ್ಷಕ ಎಂಬುದು ಗೊತ್ತಾಗಿದ್ದು, ಇದೀಗ ಅವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ