ಆ್ಯಪ್ನಗರ

ಅನುದಾನಕ್ಕೆ ಆಗ್ರಹ, ಪ್ರತಿಭಟನೆ ಇಂದು

ಡಾ.ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮದಿಂದ ಆಯ್ಕೆಯಾದ ಫಲಾನುಭವಿಗಳಿಗೆ ಅನುದಾನ ಬಿಡುಗಡೆ ಮಾಡಲು ಒತ್ತಾಯಿಸಿ ಭಾರತೀಯ ದಲಿತ ಪ್ಯಾಂಥರ್‌ ಜಿಲ್ಲಾಸಮಿತಿಯಿಂದ ನ.2ರಂದು ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

Vijaya Karnataka 2 Nov 2019, 5:00 am
ಕಲಬುರಗಿ :ಡಾ.ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮದಿಂದ ಆಯ್ಕೆಯಾದ ಫಲಾನುಭವಿಗಳಿಗೆ ಅನುದಾನ ಬಿಡುಗಡೆ ಮಾಡಲು ಒತ್ತಾಯಿಸಿ ಭಾರತೀಯ ದಲಿತ ಪ್ಯಾಂಥರ್‌ ಜಿಲ್ಲಾಸಮಿತಿಯಿಂದ ನ.2ರಂದು ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
Vijaya Karnataka Web today protest
ಅನುದಾನಕ್ಕೆ ಆಗ್ರಹ, ಪ್ರತಿಭಟನೆ ಇಂದು


2019-20ನೇ ಸಾಲಿನ ಸರಕಾರದ ವಿಶೇಷ ಪ್ಯಾಕೇಜ್‌ ಅನುದಾನದಲ್ಲಿಜಿಲ್ಲೆಯ 9 ಮತ ಕ್ಷೇತ್ರಗಳಲ್ಲಿವಿವಿಧ ಯೋಜನೆಗಳ ಅಡಿಯಲ್ಲಿಫಲಾನುಭವಿಗಳ ಆಯ್ಕೆ ಆಗಿದೆ. ಆದರೆ, ಅನುದಾನ ಬಿಡುಗಡೆ ಮಾಡುತ್ತಿಲ್ಲ. ಹಾಗಾಗಿ, ಪ್ರತಿಭಟನೆಯಲ್ಲಿಹೆಚ್ಚಿನ ಸಂಖ್ಯೆಯಲ್ಲಿಫಲಾನುಭವಿಗಳು ಆಗಮಿಸಬೇಕು ಎಂದು ಜಿಲ್ಲಾಧ್ಯಕ್ಷ ರಮೇಶ್‌ ಚಿಮ್ಮಾಇದಲಾಯಿ ಮತ್ತು ತಾಲೂಕು ಅಧ್ಯಕ್ಷ ಗಂಗಾಧರ ಮಾಡಬೂಳ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ