ಆ್ಯಪ್ನಗರ

ಮತ ಎಣಿಕೆ: ಜಿಲ್ಲೆಯಾದ್ಯಂತ ನಿಷೇಧಾಜ್ಞೆ

ಗುಲ್ಬರ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮೇ 23ರಂದು ಗುಲ್ಬರ್ಗ ವಿವಿ ಕ್ಯಾಂಪಸ್ಸಿನ ವಿವಿಧ ವಿಭಾಗಗಳ ಕಟ್ಟಡಗಳÜಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮೇ 23ರಂದು ಬೆಳಗ್ಗೆ 6ರಿಂದ ಮೇ 24ರ ಬೆಳಗ್ಗೆ 6ರವರೆಗೆ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆರ್‌. ವೆಂಕಟೇಶಕುಮಾರ್‌ ಆದೇಶ ಹೊರಡಿಸಿದ್ದಾರೆ.

Vijaya Karnataka 23 May 2019, 5:00 am
ಕಲಬುರಗಿ: ಗುಲ್ಬರ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮೇ 23ರಂದು ಗುಲ್ಬರ್ಗ ವಿವಿ ಕ್ಯಾಂಪಸ್ಸಿನ ವಿವಿಧ ವಿಭಾಗಗಳ ಕಟ್ಟಡಗಳÜಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮೇ 23ರಂದು ಬೆಳಗ್ಗೆ 6ರಿಂದ ಮೇ 24ರ ಬೆಳಗ್ಗೆ 6ರವರೆಗೆ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆರ್‌. ವೆಂಕಟೇಶಕುಮಾರ್‌ ಆದೇಶ ಹೊರಡಿಸಿದ್ದಾರೆ.
Vijaya Karnataka Web vote count prohibition across the district
ಮತ ಎಣಿಕೆ: ಜಿಲ್ಲೆಯಾದ್ಯಂತ ನಿಷೇಧಾಜ್ಞೆ


ಈ ನಿಷೇಧಾಜ್ಞೆ ಜಾರಿ ಇರುವ ಅವಧಿಯಲ್ಲಿ ಮೆರವಣಿಗೆ ಅಥವಾ 5 ಜನರಿಗಿಂತ ಹೆಚ್ಚು ಜನ ಒಂದೆಡೆ ಸೇರುವುದನ್ನು, ಪ್ರತಿಕೃತಿ ದಹನ-ಪ್ರದರ್ಶನ ಹಾಗೂ ಘೋಷಣೆ ಮತ್ತಿತರ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಈ ಆದೇಶವು ಅಂತ್ಯಕ್ರಿಯೆ ಹಾಗೂ ಸಂಬಂಧಿತ ಪ್ರಾಧಿಕಾರದಿಂದ ಅನುಮತಿ ಪಡೆದ ಪ್ರಕರಣಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ಅವರು ಸ್ಪಷ್ಟಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ