ಆ್ಯಪ್ನಗರ

ಬಳ್ಳಾರಿ ರೈತರ ಹಿತ ಕಾಯಲಾಗುವುದು : ಸಿಎಂ ಕುಮಾರಸ್ವಾಮಿ

ಬಳ್ಳಾರಿಯ ರೈತರ ಹಿತ ಕಾಯಲು ಸರಕಾರ ಬದ್ಧವಾಗಿದೆ ಎಂದು ಸಿಎಂ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

Vijaya Karnataka Web 28 Nov 2018, 4:00 am
ಬೆಂಗಳೂರು : ಬಳ್ಳಾರಿಯ ರೈತರ ಹಿತ ಕಾಯಲು ಸರಕಾರ ಬದ್ಧವಾಗಿದೆ ಎಂದು ಸಿಎಂ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
Vijaya Karnataka Web
ಬಳ್ಳಾರಿ ರೈತರ ಹಿತ ಕಾಯಲಾಗುವುದು : ಸಿಎಂ ಕುಮಾರಸ್ವಾಮಿ


ಆಂಧ್ರ ಪ್ರದೇಶದ ಪೊಲೀಸರು ಬಳ್ಳಾರಿ ರೈತರನ್ನು ಬೆದರಿಸಿದ ಪ್ರಕರಣದ ಬಗ್ಗೆ ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಅವರು, ''ಬಳ್ಳಾರಿ ರೈತರು 1ನೇ ಬೆಳೆಯನ್ನು ಈಗಾಗಲೇ ಬೆಳೆದಿದ್ದಾರೆ. 2ನೇ ಬೆಳೆ ಬೆಳೆದರೆ ನೀರಿನ ತೊಂದರೆಯಾಗಬಹುದೆಂದು ಮುಂಜಾಗ್ರತೆ ಕ್ರಮ ಕೈಗೊಳ್ಳಲು ಮುಂದಾಗಿರಬಹುದು. ಆಂಧ್ರದ ಪೊಲೀಸರು ಎಚ್ಚರಿಕೆ ನೀಡಿದ್ದಕ್ಕೂ ನಮಗೂ ಸಂಬಂಧವಿಲ್ಲ. ನಮ್ಮ ರೈತರ ಹಿತರಕ್ಷಣೆ ಸರಕಾರದ ಹೊಣೆಯಾಗಿದೆ,'' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ