ಆ್ಯಪ್ನಗರ

ಗೌರಿ ಹತ್ಯೆ ಆರೋಪಿಗಳೇ ದಾಭೋಲ್ಕರ್‌ ಹತ್ಯೆ ಸಂಚುಕೋರರು: ಸಿಬಿಐ

ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಗಳೇ, ವಿಚಾರವಾದಿ ನರೇಂದ್ರ ದಾಭೋಲ್ಕರ್‌ ಕೊಲೆಗೂ ಸಂಚು ರೂಪಿಸಿದ್ದಾರೆ ಎಂದು ಸಿಬಿಐ ಶನಿವಾರ ಇಲ್ಲಿನ ಕೋರ್ಟ್‌ಗೆ ಮಾಹಿತಿ ನೀಡಿದೆ.

Vijaya Karnataka 2 Sep 2018, 10:16 am
ಮುಂಬಯಿ: ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಗಳೇ, ವಿಚಾರವಾದಿ ನರೇಂದ್ರ ದಾಭೋಲ್ಕರ್‌ ಕೊಲೆಗೂ ಸಂಚು ರೂಪಿಸಿದ್ದಾರೆ ಎಂದು ಸಿಬಿಐ ಶನಿವಾರ ಇಲ್ಲಿನ ಕೋರ್ಟ್‌ಗೆ ಮಾಹಿತಿ ನೀಡಿದೆ.
Vijaya Karnataka Web Gauri- Dabolkar


ಅಲ್ಲದೆ, ಗೌರಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ರಾಜೇಶ್‌ ಬಂಗೇರಾ ಮತ್ತು ಅಮಿತ್‌ ದಿಗ್ವೇಕರ್‌ ಅವರನ್ನು ಪುಣೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

10 ದಿನ ಕಸ್ಟಡಿಗೆ:
ಈ ಮಧ್ಯೆ, ನ್ಯಾಯಾಲಯ ದಿಗ್ವೇಕರ್‌ ಮತ್ತು ಬಂಗೇರಾ ಅವರನ್ನು ಸೆ.10ರವರೆಗೂ ಸಿಬಿಐ ಕಸ್ಟಡಿಗೆ ಒಪ್ಪಿಸಿದೆ. ಅಂದೂರ್‌ ಅವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ