ಆ್ಯಪ್ನಗರ

ಶಂಕರ್‌ ವಿರುದ್ಧವೂ ಕ್ರಮಕ್ಕೆ ಮುಂದಾದ ದೋಸ್ತಿಗಳು

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬಯಿಗೆ ಹಾರಿರುವ ಆರ್‌.ಶಂಕರ್‌ ವಿರುದ್ಧವೂ ಕ್ರಮಕ್ಕೆ ಒತ್ತಾಯಿಸಿ ದೂರು ನೀಡಲು ದೋಸ್ತಿ ನಾಯಕರು ದಾಳ ಉರುಳಿಸಲು ಮುಂದಾಗಿದ್ದಾರೆ.

Vijaya Karnataka 10 Jul 2019, 5:00 am
ಬೆಂಗಳೂರು : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬಯಿಗೆ ಹಾರಿರುವ ಆರ್‌.ಶಂಕರ್‌ ವಿರುದ್ಧವೂ ಕ್ರಮಕ್ಕೆ ಒತ್ತಾಯಿಸಿ ದೂರು ನೀಡಲು ದೋಸ್ತಿ ನಾಯಕರು ದಾಳ ಉರುಳಿಸಲು ಮುಂದಾಗಿದ್ದಾರೆ.
Vijaya Karnataka Web action against minister shankar
ಶಂಕರ್‌ ವಿರುದ್ಧವೂ ಕ್ರಮಕ್ಕೆ ಮುಂದಾದ ದೋಸ್ತಿಗಳು


ಕೆಪಿಜೆಪಿ ಪಕ್ಷದಿಂದ ಆಯ್ಕೆಯಾಗಿರುವ ಶಂಕರ್‌ ಪಕ್ಷೇತರರೆಂದೇ ಗುರುತಿಸಿಕೊಂಡಿದ್ದರು. ಇದೇ ಕಾರಣದಿಂದ ಶಂಕರ್‌ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವುದು ದೋಸ್ತಿಗಳ ಉದ್ದೇಶ. ಈ ಹಿನ್ನೆಲೆಯಲ್ಲಿ ಕೆಪಿಜೆಪಿ ಪಕ್ಷದ ಅಧ್ಯಕ್ಷ ಮಹೇಶ್‌ಗೌಡ ಅವರೊಂದಿಗೆ ಸಿಎಂ ಎಚ್‌ಡಿಕೆ ಮತ್ತು ಸಚಿವ ಡಿ.ಕೆ.ಶಿವಕುಮಾರ್‌ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

''ನಮ್ಮ ಪಕ್ಷದಿಂದ ಆಯ್ಕೆಯಾಗಿರುವ ಶಂಕರ್‌ ಪಕ್ಷೇತರರೆಂದು ಹೇಳಿಕೊಳ್ಳುತ್ತಿದ್ದಾರೆ. ಅವರ ವಿರುದ್ಧ ಕ್ರಮಕ್ಕೆ ನಾವು ಯೋಚಿಸುತ್ತಿದ್ದೇವೆ,'' ಎಂದು ಮಹೇಶ್‌ಗೌಡ ಅವರೂ ಪ್ರತಿಕ್ರಿಯಿಸಿದ್ದಾರೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ