ಆ್ಯಪ್ನಗರ

ಶ್ರೀ ಹುಲಿಗೆಮ್ಮ ದೇವಿ ದರ್ಶನ ಮಾಡಿದ ರಾಹುಲ್‌

ತಾಲೂಕಿನ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಾಲಯಕ್ಕೆ ಹೊಸಪೇಟೆಯಿಂದ ನೇರವಾಗಿ ಆಗಮಿಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಕುಂಕುಮಾರ್ಚನೆ ಮಾಡಿಸಿ, ಆಶೀರ್ವಾದ ಪಡೆದರು.

Vijaya Karnataka Web 10 Feb 2018, 5:27 pm
ಕೊಪ್ಪಳ: ತಾಲೂಕಿನ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಾಲಯಕ್ಕೆ ಹೊಸಪೇಟೆಯಿಂದ ನೇರವಾಗಿ ಆಗಮಿಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಕುಂಕುಮಾರ್ಚನೆ ಮಾಡಿಸಿ, ಆಶೀರ್ವಾದ ಪಡೆದರು.
Vijaya Karnataka Web aicc president rahul gandhi visited shree huligemma devi temple
ಶ್ರೀ ಹುಲಿಗೆಮ್ಮ ದೇವಿ ದರ್ಶನ ಮಾಡಿದ ರಾಹುಲ್‌

ರಾಹುಲ್ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ತಳಿರು, ತೋರಣ ಕಟ್ಟಿ ಶೃಂಗಾರ ಗೊಳಿಸಿತ್ತು. ಹುಲಿಗೆಮ್ಮ ದೇವಿ ದರ್ಶನದ ಬಳಿಕ ರೋಡ್ ಶೋ ಮೂಲಕ ಕೊಪ್ಪಳಕ್ಕೆ ಆಗಮಿಸಿದರು. ನೇರವಾಗಿ ಗವಿಮಠಕ್ಕೆ ತೆರಳಿ ಬೆಟ್ಟದ ಮೇಲಿನ ಕತೃ ಗದ್ದುಗೆಯ ದರ್ಶನ ಪಡೆದರು. ಶ್ರೀ ಅಭಿನವ ಶ್ರೀಗಳ ಆಶೀರ್ವಾದ ಪಡೆದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಸಚಿವರಾದ ಬಸವರಾಜ ರಾಯರಡ್ಡಿ, ಡಿ.ಕೆ.ಶಿವಕುಮಾರ, ಎಚ್.ಕೆ.ಪಾಟೀಲ್ ಸೇರಿದಂತೆ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ