ಆ್ಯಪ್ನಗರ

ಬಿಜೆಪಿಯ ಪರಿವರ್ತನಾ ಯಾತ್ರೆ ಉದ್ಘಾಟನೆ

ನೆಲಮಂಗಲದಲ್ಲಿ ನಡೆಯುತ್ತಿರುವ ಬಿಜೆಪಿಯ ಪರಿವರ್ತನಾ ಯಾತ್ರೆಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಉದ್ಘಾಟಿಸಿದರು.

Vijaya Karnataka Web 2 Nov 2017, 2:21 pm
ಬೆಂಗಳೂರು: ನೆಲಮಂಗಲದಲ್ಲಿ ನಡೆಯುತ್ತಿರುವ ಬಿಜೆಪಿಯ ಪರಿವರ್ತನಾ ಯಾತ್ರೆಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಉದ್ಘಾಟಿಸಿದರು.
Vijaya Karnataka Web amit shah inaugurates bjp parivartan yatra
ಬಿಜೆಪಿಯ ಪರಿವರ್ತನಾ ಯಾತ್ರೆ ಉದ್ಘಾಟನೆ


ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್‌, ಪಿ.ರಾಜೀವ್ ಅವರು ಅಮಿತ್‌ ಶಾ ಸಮ್ಮುಖ ಬಿಜೆಪಿಗೆ ಸೇರ್ಪಡೆಗೊಂಡರು. ಚನ್ನಪಟ್ಟಣ, ಗುಡಿಬಂಡೆ, ಕೋಲಾರ, ಬಾಗೇಪಲ್ಲಿಗಳಿಂದ ಕಾರ್ಯಕರ್ತರು ಬೈಕ್‌ಗಳಲ್ಲಿ ಆಗಮಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ