ಆ್ಯಪ್ನಗರ

ಪ್ರಸನ್ನಾನಂದ ಸ್ವಾಮಿ ವಿರುದ್ಧ ವಕೀಲ ಅಮೃತೇಶ್‌ ದೂರು

ವಾಲ್ಮೀಕಿ ಸಮುದಾಯದ ಪ್ರತಿಭಟನೆ ವೇಳೆ ಶ್ರೀಪ್ರಸನ್ನಾನಂದ ಸ್ವಾಮೀಜಿ ಅವರು ಮುಖ್ಯಮಂತ್ರಿ ವಿರುದ್ಧ ಅನುಚಿತ ಮಾತುಗಳನ್ನು ಆಡಿದ್ದಾರೆ ಎಂದು ಆರೋಪಿಸಿ ವಕೀಲ ಅಮೃತೇಶ್‌ ಅವರು ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.

Vijaya Karnataka 3 Jul 2019, 5:00 am
ಬೆಂಗಳೂರು : ವಾಲ್ಮೀಕಿ ಸಮುದಾಯದ ಪ್ರತಿಭಟನೆ ವೇಳೆ ಶ್ರೀಪ್ರಸನ್ನಾನಂದ ಸ್ವಾಮೀಜಿ ಅವರು ಮುಖ್ಯಮಂತ್ರಿ ವಿರುದ್ಧ ಅನುಚಿತ ಮಾತುಗಳನ್ನು ಆಡಿದ್ದಾರೆ ಎಂದು ಆರೋಪಿಸಿ ವಕೀಲ ಅಮೃತೇಶ್‌ ಅವರು ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.
Vijaya Karnataka Web amrutesh filed case against swamiji
ಪ್ರಸನ್ನಾನಂದ ಸ್ವಾಮಿ ವಿರುದ್ಧ ವಕೀಲ ಅಮೃತೇಶ್‌ ದೂರು


ವಿಧಾನಸೌಧ ಸುತ್ತಮುತ್ತ ಪ್ರತಿಭಟನೆ ಮಾಡಲು ಅವಕಾಶವಿಲ್ಲ. ಹೀಗಿದ್ದರೂ ಪ್ರತಿಭಟನೆ ಮಾಡಿದ್ದಲ್ಲದೆ ಮುಖ್ಯಮಂತ್ರಿ ಸ್ಥಾನಕ್ಕೆ ಅಗೌರವ ತರುವ ಮಾತುಗಳನ್ನು ಆಡಿದ್ದಾರೆ. ಶಾಸಕ ಭೀಮಾನಾಯ್ಕ ಅವರೂ ಪ್ರತಿಭಟನೆಯ ನೇತೃತ್ವ ವಹಿಸಿದ್ದರಿಂದ ಅವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಮೃತೇಶ್‌ ದೂರಿನಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ