ಆ್ಯಪ್ನಗರ

ಅಂಗನವಾಡಿ ನೌಕರರ ಪ್ರತಿಭಟನೆ

ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಸದಸ್ಯೆಯರು ಪ್ರತಿಭಟನೆ ನಡೆಸಿದರು.

Vijaya Karnataka Web 29 Jun 2018, 2:25 pm
ಬೆಂಗಳೂರು: ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಸದಸ್ಯೆಯರು ಪ್ರತಿಭಟನೆ ನಡೆಸಿದರು.
Vijaya Karnataka Web protest


ಗಾಂಧಿ ಮೈದಾನದಿಂದ ಕೋಟೆ ಹಳೆ ವಿಧಾನ ಸಭಾಂಗಣದವರೆಗೆ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಾ ಸಾಗಿದರು.

ಅಂಗನವಾಡಿ ಮೇಲುಸ್ತುವಾರಿಯನ್ನು ಗ್ರಾಮ ಪಂಚಾಯಿಗಳಿಗೆ ನೀಡುವುದು ಬೇಡ ಎಂದು ಒತ್ತಾಯಿಸಿದರು. ಮಳೆಯ ನಡುವೆಯೂ ನೂರಾರು ಸಂಖ್ಯೆಯಲ್ಲಿ ಅಂಗನವಾಡಿ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ