ಆ್ಯಪ್ನಗರ

ಪಿಯು ಉಪನ್ಯಾಸಕರ ನೇಮಕ ಸ್ಪರ್ಧಾತ್ಮಕ ಪರೀಕ್ಷೆ ಮುಂದೂಡಿಕೆ

ಸರಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ನೇಮಕಕ್ಕೆ ಅಕ್ಟೋಬರ್‌ 11ರಿಂದ 23ರ ವರೆಗೆ ನಡೆಸಲು ಉದ್ದೇಶಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮುಂದೂಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಆದೇಶ ಹೊರಡಿಸಿದೆ.

Vijaya Karnataka Web 30 Sep 2018, 4:00 am
ಬೆಂಗಳೂರು: ಸರಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ನೇಮಕಕ್ಕೆ ಅಕ್ಟೋಬರ್‌ 11ರಿಂದ 23ರ ವರೆಗೆ ನಡೆಸಲು ಉದ್ದೇಶಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮುಂದೂಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಆದೇಶ ಹೊರಡಿಸಿದೆ.
Vijaya Karnataka Web appointment of pu lecturers postponing competitive examination
ಪಿಯು ಉಪನ್ಯಾಸಕರ ನೇಮಕ ಸ್ಪರ್ಧಾತ್ಮಕ ಪರೀಕ್ಷೆ ಮುಂದೂಡಿಕೆ


ಪಿಯು ಉಪನ್ಯಾಸಕರ ನೇರ ನೇಮಕಕ್ಕೆ ಪರಿಶಿಷ್ಟ ಜಾತಿ, ಪಂಗಡ ಹಾಗೂ ಪ್ರವರ್ಗ -1ರ ಮೀಸಲಾತಿಗೆ ವರ್ಗದ ಅಭ್ಯರ್ಥಿಗಳಿಗೆ ಸ್ನಾತಕೋತ್ತರ ಪದವಿಗಳಲ್ಲಿ ಶೇ.50ರಷ್ಟು ಅಂಕಗಳನ್ನು ನಿಗದಿಪಡಿಸಲು ಸರಕಾರ ಉದ್ದೇಶಿಸಿದೆ. ಈ ಸಂಬಂಧದ ತಿದ್ದುಪಡಿ ನಿಯಮಗಳು ಜಾರಿಗೆ ಬರುವವರೆಗೆ ಉಪನ್ಯಾಸಕರ ನೇಮಕ ಪ್ರಕ್ರಿಯೆ ಮುಂದೂಡುವಂತೆ ಸರಕಾರ ತಿಳಿಸಿತ್ತು. ಆದ್ದರಿಂದ ಮುಂದಿನ ಆದೇಶದವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ