ಆ್ಯಪ್ನಗರ

ಜೆಡಿಎಸ್‌ನಲ್ಲಿ ಶಾಸಕರ ವಿಶ್ವಾಸಕ್ಕೆ ಪ್ರಯತ್ನ

ಜೆಡಿಎಸ್‌ನಲ್ಲಿ ಯಾರಿಗೆಲ್ಲಾ ಸಂಪುಟದಲ್ಲಿ ಅವಕಾಶ, ಯಾರಿಗೆ ಯಾವ ಖಾತೆ ಎಂಬುದನ್ನು ಅಂತಿಮಗೊಳಿಸುವ ಮುನ್ನ ಪಕ್ಷದ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನವಾಗಿ ಸೋಮವಾರ ಶಾಸಕಾಂಗ ಪಕ್ಷದ ಸಭೆ ನಡೆಯಿತು.

Vijaya Karnataka 5 Jun 2018, 8:16 am
ಬೆಂಗಳೂರು: ಜೆಡಿಎಸ್‌ನಲ್ಲಿ ಯಾರಿಗೆಲ್ಲಾ ಸಂಪುಟದಲ್ಲಿ ಅವಕಾಶ, ಯಾರಿಗೆ ಯಾವ ಖಾತೆ ಎಂಬುದನ್ನು ಅಂತಿಮಗೊಳಿಸುವ ಮುನ್ನ ಪಕ್ಷದ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನವಾಗಿ ಸೋಮವಾರ ಶಾಸಕಾಂಗ ಪಕ್ಷದ ಸಭೆ ನಡೆಯಿತು.
Vijaya Karnataka Web DeveGowda


ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ನಿವಾಸದಲ್ಲಿ ರಾತ್ರಿ ನಡೆದ ಸಭೆಯಲ್ಲಿ ಬುಧವಾರ ಮೊದಲ ಹಂತದಲ್ಲಿ ನಡೆಯುತ್ತಿರುವ ಸಂಪುಟ ವಿಸ್ತರಣೆಯಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬ ಗುಟ್ಟನ್ನು ಮಾತ್ರ ನಾಯಕರು ಸಭೆಯಲ್ಲಿ ಬಿಟ್ಟುಕೊಡಲಿಲ್ಲ.

ಸಚಿವ ಸ್ಥಾನದ ವಿಚಾರದ ಜತೆಗೆ, ಖಾತೆ ಹಂಚಿಕೆ ಬಗ್ಗೆಯೂ ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ ಹಾಗೂ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಕೈಗೊಳ್ಳುವ ತೀರ್ಮಾನಕ್ಕೆ ಬದ್ಧವಾಗಿ ಉಳಿಯಲು ಸಭೆ ಬಯಸಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ