ಆ್ಯಪ್ನಗರ

ರಾಜ್ಯದಿಂದ ತ.ನಾಡಿಗೆ ಬಸ್‌ ಸಂಚಾರ ಸ್ಥಗಿತ

ತಮಿಳುನಾಡಿನಲ್ಲಿ ಬಂದ್‌ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ನಗರದಿಂದ ತಮಿಳುನಾಡಿಗೆ ಬಸ್‌ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

Vijaya Karnataka Web 11 Apr 2018, 11:27 am
ಬೆಂಗಳೂರು: ತಮಿಳುನಾಡಿನಲ್ಲಿ ಬಂದ್‌ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ನಗರದಿಂದ ತಮಿಳುನಾಡಿಗೆ ಬಸ್‌ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
Vijaya Karnataka Web busses


ಕರ್ನಾಟಕ ಮತ್ತು ತಮಿಳುನಾಡು ಗಡಿಭಾಗಕ್ಕೆ ಬಸ್ಸುಗಳ ಸಂಚಾರವನ್ನು ಸೀಮಿತಗೊಳಿಸಲಾಗಿದೆ. ನಿನ್ನೆ ತಮಿಳುನಾಡಿಗೆ ಹೋಗಿರುವ ಬಸ್‌ಗಳು ವಾಸಾಗುತ್ತಿದ್ದು, ಇಂದು ಅಲ್ಲಿಗೆ ಬಸ್‌ಗಳು ಹೋಗುತ್ತಿಲ್ಲ.

ಸಂಜೆ ವೇಳೆಗೆ ಪರಿಸ್ಥಿತಿಯ ಕುರಿತು ಪೊಲೀಸ್‌ ಇಲಾಖೆಯಿಂದ ಮಾಹಿತಿ ಪಡೆದುಕೊಂಡ ಬಳಿಕ ತಮಿಳುನಾಡಿಗೆ ಬಸ್‌ ಓಡಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ