ಆ್ಯಪ್ನಗರ

ಬ್ರಿಜ್‌ಗೆ ಕಾರು ಡಿಕ್ಕಿ: ಮೂವರು ಸಾವು

ಬೆಂಗಳೂರಿನಿಂದ ಉಡುಪಿಗೆ ಹೋಗುತ್ತಿದ್ದ ಕಾರೊಂದು ಸಿರಾದ ರಾಷ್ಟ್ರೀಯ ಹೆದ್ದಾರಿ 48ರ ಮಾನಂಗಿ ಬಳಿ ಇರುವ ಬ್ರಿಜ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಇಬ್ಬರು ಮೃತಪಟ್ಟು, ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಸಾವನ್ನಪ್ಪಿದ್ದಾರೆ. ಮಂಗಳವಾರ ಬೆಳಗಿನ ಜಾವ 2.30ರಲ್ಲಿ ಈ ದುರ್ಘಟನೆ ನಡೆದಿದೆ.

Vijaya Karnataka 27 Feb 2019, 5:00 am
ಸಿರಾ : ಬೆಂಗಳೂರಿನಿಂದ ಉಡುಪಿಗೆ ಹೋಗುತ್ತಿದ್ದ ಕಾರೊಂದು ಸಿರಾದ ರಾಷ್ಟ್ರೀಯ ಹೆದ್ದಾರಿ 48ರ ಮಾನಂಗಿ ಬಳಿ ಇರುವ ಬ್ರಿಜ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಇಬ್ಬರು ಮೃತಪಟ್ಟು, ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಸಾವನ್ನಪ್ಪಿದ್ದಾರೆ. ಮಂಗಳವಾರ ಬೆಳಗಿನ ಜಾವ 2.30ರಲ್ಲಿ ಈ ದುರ್ಘಟನೆ ನಡೆದಿದೆ.
Vijaya Karnataka Web car accident 3 died
ಬ್ರಿಜ್‌ಗೆ ಕಾರು ಡಿಕ್ಕಿ: ಮೂವರು ಸಾವು


ಮೃತಪಟ್ಟವರನ್ನು ಉಡುಪಿ ಮೂಲದ ಚೇತನ್‌(27), ವಿನಯ್‌(28) ಎಂದು ಗುರುತಿಸಲಾಗಿದೆ. ಇವರು ಸ್ಥಳದಲ್ಲೇ ಮೃತಪಟ್ಟಿದ್ದು, ಲಿಖಿತ್‌ (26) ಎಂಬ ತರುಣ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಹೇಮಂತ್‌(28) ಮತ್ತು ಲೋಹಿತ್‌(27)ಗೆ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾವರೆಕೆರೆ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ