ಆ್ಯಪ್ನಗರ

ಸಿಇಟಿ: ದಾಖಲಾತಿ ಪರಿಶೀಲನೆ ಪ್ರಕ್ರಿಯೆ ಆರಂಭ

ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಸಿಇಟಿ ಬರೆದ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಪ್ರಕ್ರಿಯೆಯನ್ನು ಗುರುವಾರ ಆರಂಭಿಸಿತು...

Vijaya Karnataka 7 Jun 2019, 5:00 am
ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಸಿಇಟಿ ಬರೆದ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಪ್ರಕ್ರಿಯೆಯನ್ನು ಗುರುವಾರ ಆರಂಭಿಸಿತು.
Vijaya Karnataka Web 0606-2-2-019 (5)


ಮೊದಲ ದಿನ 1ರಿಂದ 2000 ರಾರ‍ಯಂಕ್‌ವರೆಗಿನ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ನಡೆಯಿತು. ಬೆಂಗಳೂರಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೇರಿದಂತೆ ರಾಜ್ಯದ 29 ಜಿಲ್ಲಾ ಸಹಾಯಕ ಕೇಂದ್ರಗಳಲ್ಲಿ ಜೂ. 19ರವರೆಗೆ ದಾಖಲೆ ಪರಿಶೀಲನೆ ಪ್ರಕ್ರಿಯೆ ನಡೆಯಲಿದೆ.

ಅವಧಿ ವಿಸ್ತರಣೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜುಲೈ 14ರಂದು ನಡೆಯುವ ಡಿಪ್ಲೊಮಾ ಸಿಇಟಿ ಪರೀಕ್ಷೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜೂ. 10ರವರೆಗೆ ವಿಸ್ತರಿಸಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಜೂ. 11ರೊಳಗೆ ನಿಗದಿತ ಶುಲ್ಕ ಪಾವತಿಸಬೇಕಾಗುತ್ತದೆ. ವೆಬ್‌ಸೈಟ್‌ ವಿಳಾಸ:ಘ್ಕಿ hಠಿಠಿp://kಛಿa.ka್ಟ.್ಞಜ್ಚಿ.ಜ್ಞಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ