ಆ್ಯಪ್ನಗರ

ಜೂ.6ರಿಂದ ಸಿಇಟಿ ದಾಖಲೆ ಪರಿಶೀಲನೆ

ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) 2019ನೇ ಸಾಲಿನ ದಾಖಲಾತಿ ಪರಿಶೀಲನೆ ಜೂ...

Vijaya Karnataka 4 Jun 2019, 5:00 am
ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) 2019ನೇ ಸಾಲಿನ ದಾಖಲಾತಿ ಪರಿಶೀಲನೆ ಜೂ.6ರ ಗುರುವಾರದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳ 'ಸಹಾಯ ಕೇಂದ್ರ'ಗಳಲ್ಲಿ ಪ್ರಾರಂಭವಾಗಲಿದೆ.
Vijaya Karnataka Web cet document verification
ಜೂ.6ರಿಂದ ಸಿಇಟಿ ದಾಖಲೆ ಪರಿಶೀಲನೆ


ಸಾಮಾನ್ಯ ವರ್ಗ, ಮೀಸಲಾತಿ ಪ್ರವರ್ಗಗಳು ಮತ್ತು ವಿಶೇಷ ಪ್ರವರ್ಗದ ವಿದ್ಯಾರ್ಥಿಗಳು ದಾಖಲಾತಿ ಪರಿಶೀಲನೆಗೆ ತಮ್ಮ ಸ್ವಂತ ಜಿಲ್ಲೆಯಲ್ಲಿ ಅಥವಾ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿದ ಜಿಲ್ಲೆಯ ಸಹಾಯಕ ಕೇಂದ್ರಗಳಲ್ಲಿ ಹಾಜರಾಗಬೇಕು. ಮೂಲ ದಾಖಲೆಗಳೊಂದಿಗೆ ಹಾಗೂ ಒಂದು ಸೆಟ್‌ ದೃಢೀಕೃತ ಜೆರಾಕ್ಸ್‌ ಪ್ರತಿಗಳೊಂದಿಗೆ ಹಾಜರಾಗುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಕೆಇಎ ವೆಬ್‌ಸೈಟ್‌ ಡಿಡಿಡಿ.kಛಿa.ka್ಟ.್ಞಜ್ಚಿ.ಜ್ಞಿ ನೋಡಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ