ಆ್ಯಪ್ನಗರ

ಸಿಎಂ ವಿಶೇಷಾಧಿಕಾರಿಗಳ ನೇಮಕ

ವಾಣಿಜ್ಯ ತೆರಿಗೆಗಳ ಉಪ ಆಯುಕ್ತ ಕೆಸಿವಿರೂಪಾಕ್ಷ ಹಾಗೂ ಕರ್ನಾಟಕ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಜಂಟಿ ನಿರ್ದೇಶಕ ಡಾಎ...

Vijaya Karnataka 4 Aug 2019, 5:00 am
ಬೆಂಗಳೂರು: ವಾಣಿಜ್ಯ ತೆರಿಗೆಗಳ ಉಪ ಆಯುಕ್ತ ಕೆ.ಸಿ.ವಿರೂಪಾಕ್ಷ ಹಾಗೂ ಕರ್ನಾಟಕ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಜಂಟಿ ನಿರ್ದೇಶಕ ಡಾ.ಎ.ಲೋಕೇಶ್‌ ಅವರನ್ನು ಸಿಎಂ ಸಚಿವಾಲಯದ ಆಪ್ತ ಶಾಖೆಯ ವಿಶೇಷ ಕರ್ತವ್ಯಾಧಿಕಾರಿಯನ್ನಾಗಿ ನೇಮಿಸಲಾಗಿದೆ. ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎಚ್‌.ಎಸ್‌.ಸತೀಶ್‌ ಅವರನ್ನು ಆಪ್ತ ಶಾಖೆಯ ವಿಶೇಷಾಧಿಕಾರಿ ಹುದ್ದೆಗೆ ನೇಮಿಸಲಾಗಿದೆ.
Vijaya Karnataka Web cm special officer
ಸಿಎಂ ವಿಶೇಷಾಧಿಕಾರಿಗಳ ನೇಮಕ


ಸಿಎಂ ಕಚೇರಿಯ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದ ಡಾ.ಇ.ವಿ.ರಮಣರೆಡ್ಡಿ ಅವರನ್ನು ಐಟಿ-ಬಿಟಿ ಇಲಾಖೆ ಎಸಿಎಸ್‌ ಹುದ್ದೆಗೆ ಹಾಗೂ ಸಿಎಂ ಕಾರ್ಯದರ್ಶಿಯಾಗಿದ್ದ ಡಾ.ಎಸ್‌.ಸೆಲ್ವಕುಮಾರ್‌ ಅವರನ್ನು ಕೌಶಲಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ