ಆ್ಯಪ್ನಗರ

ಗೊಂದಲ ಬಗೆಹರಿಸದಿದ್ದರೆ ಸುಮ್ಮನಿರಲ್ಲ: ಈಶ್ವರಪ್ಪ

ಜೆಪಿಯಲ್ಲಿ ಗೊಂದಲ ಇರುವುದು ನಿಜ. ಸಮಸ್ಯೆ ಪರಿಹಾರದ ಬಗ್ಗೆ ಪಕ್ಷದ ರಾಷ್ಟ್ರಾಧ್ಯಕ್ಷ ರು ನೀಡಿದ ಸೂಚನೆಯನ್ನು ನಾನು ಪಾಲಿಸಿದ್ದೇನೆ. ಯಡಿಯೂರಪ್ಪನವರೂ ಪಾಲಿಸಬೇಕಿದೆ.

Vijaya Karnataka Web 23 Apr 2017, 8:36 am

ಶಿರಸಿ: ಬಿಜೆಪಿಯಲ್ಲಿ ಗೊಂದಲ ಇರುವುದು ನಿಜ. ಸಮಸ್ಯೆ ಪರಿಹಾರದ ಬಗ್ಗೆ ಪಕ್ಷದ ರಾಷ್ಟ್ರಾಧ್ಯಕ್ಷ ರು ನೀಡಿದ ಸೂಚನೆಯನ್ನು ನಾನು ಪಾಲಿಸಿದ್ದೇನೆ.

Vijaya Karnataka Web conflicts between eshwarappa and yeddyurappan
ಗೊಂದಲ ಬಗೆಹರಿಸದಿದ್ದರೆ ಸುಮ್ಮನಿರಲ್ಲ: ಈಶ್ವರಪ್ಪ


ಯಡಿಯೂರಪ್ಪನವರೂ ಪಾಲಿಸಬೇಕಿದೆ. ಹೇಗಾದರೂ ವರ್ಷದ ಅವಧಿಯಲ್ಲಿ ಚುನಾವಣೆ ಬಂತೆಂದು ಸುಮ್ಮನಿರಲು ಬಿಡುವುದಿಲ್ಲ ಎಂದು ಬಿಜೆಪಿ ಮುಖಂಡ ಕೆ.ಎಸ್‌. ಈಶ್ವರಪ್ಪ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಜೆಪಿ ಈಗಾಗಲೇ ಘೋಷಿಸಿದೆ. ಇದಕ್ಕೆ ನನ್ನದೇನೂ ತಕರಾರಿಲ್ಲ. ಈ ಬಗ್ಗೆ ಯಾರೇ ತಕರಾರು ಮಾಡಿದರೂ ಅದು ತಪ್ಪಾಗುತ್ತದೆ. ಯಡಿಯೂರಪ್ಪ ಅವರೇ ನಮ್ಮ ಮುಖ್ಯಮಂತ್ರಿ ಅಂತ ಹಿಂದೆಯೂ ಹೇಳಿದ್ದೇನೆ, ಈಗಲೂ ಹೇಳುತ್ತೇನೆ' ಎಂದು ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ