ಆ್ಯಪ್ನಗರ

ತುಮಕೂರಿನಲ್ಲಿ ಗೌಡರ ವಿರುದ್ಧ ಗುಟುರು ಇಬ್ಬರು ‘ಕೈ’ ಮುಖಂಡರ ಉಚ್ಛಾಟನೆ

ತುಮಕೂರು ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿ ಎಚ್‌ಡಿ...

Vijaya Karnataka 20 Apr 2019, 5:00 am
ಬೆಂಗಳೂರು: ತುಮಕೂರು ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿ ಎಚ್‌.ಡಿ.ದೇವೇಗೌಡರ ವಿರುದ್ಧ ಕಾರ್ಯನಿರ್ವಹಿಸಿದ ಆರೋಪಕ್ಕಾಗಿ ಮಧುಗಿರಿ ನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಸ್‌.ಆರ್‌.ರಾಜಗೋಪಾಲ್‌ ಹಾಗೂ ಮಧುಗಿರಿ ಗ್ರಾಮಾಂತರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ಎಸ್‌.ಮಲ್ಲಿಕಾರ್ಜುನಯ್ಯ ಅವರನ್ನು ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವದಿಂದ ಶುಕ್ರವಾರ ಉಚ್ಛಾಟನೆ ಮಾಡಲಾಗಿದೆ.
Vijaya Karnataka Web congress-flag


ಪಕ್ಷದ ಸೂಚನೆ ಧಿಕ್ಕರಿಸಿ ಮೈತ್ರಿ ಅಭ್ಯರ್ಥಿ ವಿರುದ್ಧ ಕೆಲಸ ಮಾಡುವ ಮೂಲಕ ಶಿಸ್ತು ಉಲ್ಲಂಘನೆಗಾಗಿ ಕೆಪಿಸಿಸಿ ಅಧ್ಯಕ್ಷರ ಆದೇಶದಂತೆ ಈ ಇಬ್ಬರು ಬ್ಯಾಕ್‌ ಅಧ್ಯಕ್ಷರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಉಚ್ಛಾಟನೆ ಮಾಡಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ.ಘೋರ್ಪಡೆ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ