ಆ್ಯಪ್ನಗರ

ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಕೆಗೆ ಕಾಂಗ್ರೆಸ್‌ ಚಿಂತನೆ

ರಾಜೀನಾಮೆ ಸಲ್ಲಿಸಿರುವ ಶಾಸಕರು ಸೋಮವಾರದ ಒಳಗಾಗಿ ಸದನಕ್ಕೆ ಬರಲೇಬೇಕು. ಇಲ್ಲದಿದ್ದರೆ ಕಾಂಗ್ರೆಸ್‌ ವತಿಯಿಂದ ಹೇಬಿಯಸ್‌ ಕಾರ್ಪಸ್‌ ಅರ್ಜಿಯನ್ನು ಹೈಕೋರ್ಟ್‌ಗೆ ಸಲ್ಲಿಸಲು ಗಂಭೀರ ಚಿಂತನೆ ನಡೆದಿದೆ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿತಿಳಿಸಿದ್ದಾರೆ.

Vijaya Karnataka 13 Jul 2019, 5:00 am
ಹುಬ್ಬಳ್ಳಿ: ರಾಜೀನಾಮೆ ಸಲ್ಲಿಸಿರುವ ಶಾಸಕರು ಸೋಮವಾರದ ಒಳಗಾಗಿ ಸದನಕ್ಕೆ ಬರಲೇಬೇಕು. ಇಲ್ಲದಿದ್ದರೆ ಕಾಂಗ್ರೆಸ್‌ ವತಿಯಿಂದ ಹೇಬಿಯಸ್‌ ಕಾರ್ಪಸ್‌ ಅರ್ಜಿಯನ್ನು ಹೈಕೋರ್ಟ್‌ಗೆ ಸಲ್ಲಿಸಲು ಗಂಭೀರ ಚಿಂತನೆ ನಡೆದಿದೆ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿತಿಳಿಸಿದ್ದಾರೆ.
Vijaya Karnataka Web congress plan to file habious carpus application
ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಕೆಗೆ ಕಾಂಗ್ರೆಸ್‌ ಚಿಂತನೆ


ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ನೀಡಿರುವ ರಾಜೀನಾಮೆ ಪತ್ರಗಳ ಪರಿಶೀಲನೆ ಪ್ರಕ್ರಿಯೆಯಲ್ಲಿನ ಸ್ಪೀಕರ್‌ ರಮೇಶ್‌ಕುಮಾರ್‌ ತೀರ್ಮಾನಗಳು ಸಮರ್ಪಕವಾಗಿವೆ. ರಾಜೀನಾಮೆ ಅಂಗೀಕಾರವಾಗದಿದ್ದರೆ ಶಾಸಕರು ಅನಿವಾರ್ಯವಾಗಿ ವಿಪ್‌ ಅನ್ನು ಪಾಲಿಸಲೇಬೇಕು'' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ