ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣವೊಂದರಲ್ಲಿ ವಿಚಾರಣೆಗೆ ಹಾಗರಾಗದ ಮಾಜಿ ಶಾಸಕ ವೈ.ಎಸ್.ವಿ ದತ್ತಾ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನುರಹಿತ ವಾರೆಂಟ್ ಜಾರಿ ಮಾಡಿದೆ.
ಬೇಲೂರಿನ ಸುಬ್ರಮಣ್ಯ ಎಂಬುವರ ಬಳಿ ದತ್ತಾ ಅವರು 5 ಲಕ್ಷ ರೂ. ಪಡೆದಿದ್ದರು. ಅದರಲ್ಲಿ 2 ಲಕ್ಷ ರೂ. ಕೊಟ್ಟು ಉಳಿದ ಮೊತ್ತವನ್ನು ಚೆಕ್ ರೂಪದಲ್ಲಿ ನೀಡಿದ್ದರು. ಆದರೆ ಚೆಕ್ ಬೌನ್ಸ್ ಆಗಿತ್ತು. ಈ ಸಂಬಂಧ ಸುಬ್ರಮಣ್ಯ ಅವರು ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದರು. ವಿಚಾರಣೆಯನ್ನು ಮಾ.30ಕ್ಕೆ ಮುಂದೂಡಿದೆ.
ಬೇಲೂರಿನ ಸುಬ್ರಮಣ್ಯ ಎಂಬುವರ ಬಳಿ ದತ್ತಾ ಅವರು 5 ಲಕ್ಷ ರೂ. ಪಡೆದಿದ್ದರು. ಅದರಲ್ಲಿ 2 ಲಕ್ಷ ರೂ. ಕೊಟ್ಟು ಉಳಿದ ಮೊತ್ತವನ್ನು ಚೆಕ್ ರೂಪದಲ್ಲಿ ನೀಡಿದ್ದರು. ಆದರೆ ಚೆಕ್ ಬೌನ್ಸ್ ಆಗಿತ್ತು. ಈ ಸಂಬಂಧ ಸುಬ್ರಮಣ್ಯ ಅವರು ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದರು. ವಿಚಾರಣೆಯನ್ನು ಮಾ.30ಕ್ಕೆ ಮುಂದೂಡಿದೆ.