ಆ್ಯಪ್ನಗರ

ಪತ್ರಕರ್ತರಿಗೆ ಜೈಲು ಶಿಕ್ಷೆ ಕೇಸ್‌ಗೆ ತಡೆ

ಪತ್ರಕರ್ತರಿಗೆ ಜೈಲು ಶಿಕ್ಷೆ ಕೇಸ್‌ಗೆ ತಡೆ ನೀಡಿ ಹೈಕೋರ್ಟ್ ಮಧ್ಯಾಂತರ ಆದೇಶ ಪ್ರಕಟಿಸಿದೆ.

Vijaya Karnataka Web 6 Dec 2017, 5:34 pm
ಬೆಂಗಳೂರು: ಪತ್ರಕರ್ತರಿಗೆ ಜೈಲು ಶಿಕ್ಷೆ ಕೇಸ್‌ಗೆ ತಡೆ ನೀಡಿ ಹೈಕೋರ್ಟ್ ಮಧ್ಯಾಂತರ ಆದೇಶ ಪ್ರಕಟಿಸಿದೆ.
Vijaya Karnataka Web court stayed punishment to ravi belagere
ಪತ್ರಕರ್ತರಿಗೆ ಜೈಲು ಶಿಕ್ಷೆ ಕೇಸ್‌ಗೆ ತಡೆ


ಮುಂದಿನ ಆದೇಶದವರೆಗೂ ಹಕ್ಕುಬಾಧ್ಯತೆ ಸಮಿತಿ ವರದಿ ಆಧಾರದ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳಬಾರದು ಎಂದು ಹೇಳಿರುವ ಕೋರ್ಟ್‌, ವಿಚಾರಣೆ 4 ವಾರ ಮುಂದೂಡಲಾಗಿದೆ.

ಶಾಸಕರ ವಿರುದ್ಧ ಅವಹೇಳನಕಾರಿಯಾಗಿ ಲೇಖನ ಪ್ರಕಟಿಸಿದ್ದ ಹಿನ್ನೆಲೆಯಲ್ಲಿ ಈ ಇಬ್ಬರು ಪತ್ರಕರ್ತರಿಗೆ ಜೈಲು ಶಿಕ್ಷೆ ವಿಧಿಸಲು ವಿಧಾನಸಭೆ ಹಕ್ಕು ಬಾಧ್ಯತಾ ಸಮಿತಿಯು ನಿರ್ಣಯ ಕೈಗೊಂಡಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ